ದೇವಸ್ಥಾನದ ಆಸ್ತಿ ದೇವರಿಗೆ ಸೇರಿದ್ದು, ಭೂ ದಾಖಲೆಯಲ್ಲಿ ಅರ್ಚಕರ ಹೆಸರು ನಮೂದಿಸುವ ಅಗತ್ಯವಿಲ್ಲ:ಸುಪ್ರೀಂಕೋರ್ಟ್

ನವದೆಹಲಿ: ದೇವಸ್ಥಾನಕ್ಕೆ ಸೇರಿದ ಭೂಮಿಯ ಮಾಲೀಕತ್ವದ ವಿಚಾರಕ್ಕೆ ಬಂದಾಗ ಭೂ ದಾಖಲೆಗಳಲ್ಲಿ ದೇವಾಲಯದಲ್ಲಿ ಪ್ರತಿಷ್ಠಾಪನೆಗೊಂಡಿರುವ ದೇವರ ಹೆಸರು ಮಾತ್ರ ಉಲ್ಲೇಖಕ್ಕೆ ಅರ್ಹ, ಅರ್ಚಕರು ಪೂಜೆ ಮಾಡಲು ಮಾತ್ರ ಸೀಮಿತವಾಗಿರುತ್ತಾರೆ. ದೇವರ ಆಸ್ತಿಯನ್ನು ನಿರ್ವಹಣೆ ಮಾಡುವ ಖಾತರಿದಾರರಾಗಿ ಮಾತ್ರ ಪೂಜಾರಿ/ಅರ್ಚಕರು ಇರಲಿದ್ದಾರೆ ಎಂದು ಸೋಮವಾರ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ನ್ಯಾಯಿಕ ವ್ಯಕ್ತಿಯಾಗಿ (ಜ್ಯೂರಿಸ್ಟಿಕ್‌ ಪರ್ಸನ್‌) ದೇವರೇ … Continued