ಆಪರೇಷನ್ ಸಿಂಧೂರ | ಪಹಲ್ಗಾಮ್‌, ಪುಲ್ವಾಮಾ, ಪಠಾಣಕೋಟ್, ಮುಂಬೈ…ಅನೇಕ ಭಯೋತ್ಪಾದಕ ದಾಳಿಗಳಿಗೆ ಭಾರತ ಸೇಡು ತೀರಿಸಿಕೊಂಡಿದ್ದು ಹೇಗೆ..?

ನವದೆಹಲಿ: 26/11 ಮುಂಬೈ ದಾಳಿಯಿಂದ ಹಿಡಿದು 2024 ರ ಗುಲ್ಮಾರ್ಗ್ ದಾಳಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯವರೆಗಿನ ಪಾಕಿಸ್ತಾನದ ಭಯೋತ್ಪಾದಕ ತರಬೇತಿ ಸ್ಥಳಗಳನ್ನು ಭಾರತವು ಗುರಿಯಾಗಿಸಿ ದಾಳಿ ಮಾಡಿದೆ, ಈ ಸ್ಥಳಗಳಲ್ಲಿಯೇ ಹಲವಾರು ದಾಳಿಗಳನ್ನು ಯೋಜಿಸಲಾಗಿದೆ ಮತ್ತು ಕಾರ್ಯಗತಗೊಳಿಸಲಾಗಿದೆ ಎಂಬ ಮಾಹಿತಿ ಆದಾರದ ಮೇಲೆ ಈ ಸ್ಥಳಗಳ ಮೇಲೆ ಭಾರತದ ಸೈನ್ಯ ವಾಯು ದಾಳಿ ನಡೆಸಿದೆ. ಆಪರೇಷನ್ … Continued

ಜಗತ್ತಿಗೆ ಹೇಳುವ ಮೊದಲೇ ಪಾಕಿಸ್ತಾನಕ್ಕೆ ತಿಳಿಸಿದ್ದೆ ; ಬಾಲಾಕೋಟ್ ಸ್ಟ್ರೈಕ್ ಬಗ್ಗೆ ಬಿಚ್ಚಿಟ್ಟ ಪ್ರಧಾನಿ ಮೋದಿ

ಬಾಗಲಕೋಟೆ : ಐದು ವರ್ಷದ ಹಿಂದೆ ಪಾಕಿಸ್ತಾನದ ಬಾಲಾಕೋಟ್ ಮೇಲೆ ಭಾರತದ ವಾಯುದಾಳಿ (Balakot airstrike) ನಡೆದ ಘಟನೆಯ ಬಗ್ಗೆ ನರೇಂದ್ರ ಮೋದಿ ರಹಸ್ಯ ವಿಚಾರ ಬಹಿರಂಗ ಪಡಿಸಿದ್ದಾರೆ. 2019ರ ಬಾಲಾಕೋಟ್ ಏರ್​ಸ್ಟ್ರೈಕ್ ನಡೆದ ಬಳಿಕ ಆ ಘಟನೆ ಬಗ್ಗೆ ಪ್ರಪಂಚಕ್ಕೆ ತಿಳಿಸುವ ಮೊದಲು ಅಧಿಕೃತವಾಗಿ ಮೊದಲು ತಿಳಿಸಿದ್ದು ಪಾಕಿಸ್ತಾನಕ್ಕೆ ಎಂದು ಪ್ರಧಾನಿ ನರೇಂದ್ರ ಮೋದಿ … Continued