ವೀಡಿಯೊ…| ಪುಣೆಯ ವಸತಿ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿವೆ ಭಯಾನಕ ‘ಸೊಳ್ಳೆ ಸುಂಟರಗಾಳಿ’ : ಜನರಿಗೆ ಭಯವೋ ಭಯ | ವೀಕ್ಷಿಸಿ

ಪುಣೆಯ ಮುತಾ ನದಿಯ ಮೇಲೆ ಸುತ್ತುತ್ತಿರುವ “ಸೊಳ್ಳೆ ಸುಂಟರಗಾಳಿ” ಎಂದು ಕರೆಯಲ್ಪಡುವ ಅಸಾಮಾನ್ಯ ವಿದ್ಯಮಾನವನ್ನು ಸೆರೆಹಿಡಿದ ಹಲವಾರು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿವೆ. ಪುಣೆ ನಗರದ ಮುಂಡ್ವಾ, ಕೇಶವನಗರ ಮತ್ತು ಖಾರಾಡಿ ಪ್ರದೇಶಗಳಲ್ಲಿ ಸೆರೆಹಿಡಿಯಲಾದ ವೀಡಿಯೊಗಳು, ಸೊಳ್ಳೆಗಳ ಸಮೂಹವು ಸುಂಟರಗಾಳಿಯಂತೆ ಆಕಾಶವನ್ನು ಆಕ್ರಮಿಸಿಕೊಳ್ಳುವುದನ್ನು ತೋರಿಸುತ್ತವೆ. ಈ ಭಯಾನಕ ಪರಿಸ್ಥಿತಿಯು ನಿವಾಸಿಗಳಲ್ಲಿ ಭಯವನ್ನು ಉಂಟುಮಾಡಿದೆ, ಅವರು ಸೊಳ್ಳೆಗಳ … Continued

ವೀಡಿಯೊ…| ಪ್ರಧಾನಿ ಮೋದಿಯಿಂದ ಅಟಲ್ ಸೇತು ಉದ್ಘಾಟನೆ : ಭಾರತದ ಅತಿ ಉದ್ದದ ಸಮುದ್ರ ಸೇತುವೆಯ ಬಗ್ಗೆ ತಿಳಿದುಕೊಳ್ಳಬೇಕಾದದ್ದು….

ಮುಂಬೈ: ಭಾರತದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ಅಥವಾ ಅಟಲ್ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದ್ದಾರೆ. ಈ ಸೇತುವೆಗೆ ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಇಡಲಾಗಿದೆ. 21.8 ಕಿಮೀ ಉದ್ದ ಮತ್ತು ಆರು ಲೇನ್‌ಗಳನ್ನು ಹೊಂದಿರುವ ಈ ಸೇತುವೆಯನ್ನು … Continued

ತನ್ನ ಮದುವೆ ವಾರ್ಷಿಕೋತ್ಸವದ ದಿನ ತನ್ನದೇ ಗ್ಯಾಂಗ್‌ನವರ ಗುಂಡಿನ ದಾಳಿಯಲ್ಲಿ ಹತ್ಯೆಯಾದ ಗ್ಯಾಂಗ್‌ಸ್ಟರ್ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

40 ವರ್ಷದ ಗ್ಯಾಂಗ್‌ಸ್ಟರ್ ಶರದ್ ಮೊಹೋಲ್‌‌ ಎಂಬಾತನನ್ನು ಶುಕ್ರವಾರ ಮಧ್ಯಾಹ್ನ ಪುಣೆಯ ಕೊತ್ರುಡ್‌ನಲ್ಲಿ ಆತನ ಗ್ಯಾಂಗ್‌ನ ಕೆಲವು ಸದಸ್ಯರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲೊಸದೆ ಸಾವಿಗೀಡಾಗಿದ್ದಾನೆ ಎಂದು ಅವರು ಹೇಳಿದ್ದಾರೆ. ಕುಖ್ಯಾತ ಗ್ಯಾಂಗ್‌ಸ್ಟರ್ ನನ್ನು ಮದುವೆಯ ವಾರ್ಷಿಕೋತ್ಸವದ ದಿನವೇ ಕೊಲ್ಲಲಾಯಿತು. “ಮಧ್ಯಾಹ್ನ 1:30 ರ ಸುಮಾರಿಗೆ … Continued

ಜನ್ಮ ದಿನಾಚರಣೆಗೆ ದುಬೈಗೆ ಕರೆದೊಯ್ಯಲು ನಿರಾಕರಿಸಿದ ಪತಿ : ಮುಖಕ್ಕೆ ಪತ್ನಿ ಗುದ್ದಿದ ರಭಸಕ್ಕೆ ಗಂಡನ ಪ್ರಾಣವೇ ಹಾರಿಹೋಯ್ತು…!

ಪುಣೆ: ತನ್ನ ಜನ್ಮದಿನದ ಆಚರಣೆಗಾಗಿ ದುಬೈಗೆ ಕರೆದುಕೊಂಡು ಹೋಗಲು ನಿರಾಕರಿಸಿದ ಕಾರಣಕ್ಕೆ ಪತ್ನಿಯು ತನ್ನ ಗಂಡನ ಮೂಗಿಗೆ ಬಲವಾಗಿ ಗುದ್ದಿದ ಪರಿಣಾಮ ಗಂಡ ಪ್ರಾಣ ಕಳೆದುಕೊಂಡ ಘಟನೆ ಪುಣೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪುಣೆಯ ವನವಡಿ ಪ್ರದೇಶದಲ್ಲಿ ದಂಪತಿ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ನಿಖಿಲ್ ಖನ್ನಾ (36) ಎಂದು … Continued

ಪುಣೆಯಲ್ಲಿ 5 ವರ್ಷಗಳ ಅವಧಿಗೆ ಕಚೇರಿ ಗುತ್ತಿಗೆಗೆ ಪಡೆದ ಎಲಾನ್ ಮಸ್ಕ್‌ ನ ಟೆಸ್ಲಾ ಕಂಪನಿ

ಎಲೋನ್ ಮಸ್ಕ್ ಅವರ ಟೆಸ್ಲಾ ಇಂಡಿಯಾ ಮೋಟಾರ್ ಮತ್ತು ಎನರ್ಜಿ ಪ್ರೈವೇಟ್ ಲಿಮಿಟೆಡ್ ಪುಣೆಯಲ್ಲಿ ಕಚೇರಿ ಸ್ಥಳವನ್ನು ಬಾಡಿಗೆಗೆ ತೆಗೆದುಕೊಂಡಿದೆ. ಕಂಪನಿಯ ಅಧಿಕಾರಿಗಳು ದೇಶದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕವನ್ನು ಸ್ಥಾಪಿಸುವ ಕುರಿತು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾದ ಒಂದು ವಾರದ ನಂತರ ಈ ಮಾಹಿತಿ ಬಂದಿದೆ. ಪುಣೆಯ … Continued

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಡಿ ಎಂಬ ವಿಪಕ್ಷಗಳ ಮೈತ್ರಿಕೂಟದ ಸಲಹೆ ನಡುವೆಯೂ ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಂಡ ಶರದ್‌ ಪವಾರ್‌

ಪುಣೆ: ವಿರೋಧ ಪಕ್ಷಗಳ ಮೈತ್ರಿಕೂಟದ ಹಿರಿಯ ನಾಯಕರಲ್ಲಿ ಒಬ್ಬರಾದ ಶರದ್ ಪವಾರ್ ಅವರು ಇಂದು, ಸೋಮವಾರ ಮಹಾರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದು, ಕಾರ್ಯಕ್ರಮಕ್ಕೆ ಹೋಗದಂತೆ ಒತ್ತಾಯಿಸಿದ ಅವರ ಮಿತ್ರಪಕ್ಷಗಳ ಅಸಮಾಧಾನಕ್ಕೆ ಕಾರಣವಾಗಿದೆ. ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರದ ಮಧ್ಯೆ, ಪುಣೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಹಾಗೂ ಶರದ್‌ … Continued

ಗುಂಡು ಹಾರಿಸಿ ಹೆಂಡತಿ, ಅಳಿಯನನ್ನು ಕೊಂದ ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಿರಿಯ ಪೊಲೀಸ್‌ ಅಧಿಕಾರಿ

ಪುಣೆ : 57 ವರ್ಷದ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಸೋಮವಾರ ಮಹಾರಾಷ್ಟ್ರದ ಪುಣೆ ನಗರದಲ್ಲಿನ ತನ್ನ ಮನೆಯಲ್ಲಿ ತನ್ನ ಪತ್ನಿ ಮತ್ತು ಸೋದರಳಿಯನನ್ನು ಬಂದೂಕಿನಿಂದ ಗುಂಡಿಕ್ಕಿ ಕೊಂದಿದ್ದಾರೆ ಹಾಗೂ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾನೇರ್ ಪ್ರದೇಶದ ಎಸಿಪಿ ಭರತ್ ಗಾಯಕ್ವಾಡ ಅವರ ಬಂಗಲೆಯಲ್ಲಿ ಬೆಳಗಿನ ಜಾವ 3:30ರ … Continued

ನಡು ರಸ್ತೆಯಲ್ಲೇ ಯುವತಿಗೆ ಕತ್ತಿಯಿಂದ ಹಲ್ಲೆ ಮಾಡಿದ ವ್ಯಕ್ತಿ : ಸ್ಥಳೀಯರಿಂದ ರಕ್ಷಣೆ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳವಾರ ಪುಣೆಯ ಸದಾಶಿವ ಪೇಟದಲ್ಲಿ 19 ವರ್ಷದ ಯುವತಿಯ ಮೇಲೆ ಕತ್ತಯಿಂದ ಹಲ್ಲೆ ನಡೆಸಲಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಸಂತ್ರಸ್ತೆಯ ತಲೆ ಮತ್ತು ಕೈಗೆ ಗಾಯಗಳಾಗಿದ್ದು, ವೈದ್ಯಕೀಯ ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಒಂದು ನಿಮಿಷದ ಸಿಸಿಟಿವಿ ಫೂಟೇಜ್‌ನಲ್ಲಿ, ದಾಳಿಕೋರ ಜನನಿಬಿಡ ರಸ್ತೆಯಲ್ಲಿ ಆಯುಧದೊಂದಿಗೆ ಮಹಿಳೆಯನ್ನು ಹಿಂಬಾಲಿಸುತ್ತಿರುವುದನ್ನು ಕಾಣಬಹುದು. ದಾಳಿಕೋರ ಯುವತಿಗೆ … Continued

ಇನ್ನು ಹುಬ್ಬಳ್ಳಿಯಿಂದ ಪುಣೆಗೆ ಪ್ರತಿದಿನ ವಿಮಾನ ಸಂಚಾರ ಆರಂಭ

ಹುಬ್ಬಳ್ಳಿ: ಪುಣೆಗೆ ಹುಬ್ಬಳ್ಳಿಯಿಂದ ಪ್ರತಿ ದಿನ ವಿಮಾನ ಸೇವೆ ಪ್ರಾರಂಭವಾಗಲಿದ್ದು, ಇದರಿಂದ ವಾಣಿಜ್ಯ ನಗರಿಯ ವಿಮಾನಯಾನ ಸಂಪರ್ಕ ಮತ್ತಷ್ಟು ಬಲಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಇಂಡಿಗೋ ವಿಮಾನಯಾನ ಸಂಸ್ಥೆ ಮಾರ್ಚ್ 13 ರಿಂದ ಹುಬ್ಬಳ್ಳಿಯಿಂದ ಪುಣೆಗೆ ಪ್ರತಿ ದಿನ ವಿಮಾನಯಾನ ಸೇವೆ ಪ್ರಾರಂಭಿಸಲಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿ ದಿನ 6E … Continued

ಪುಣೆಯಲ್ಲಿ ಪಿಎಫ್‌ಐ ಪ್ರತಿಭಟನೆ ವೇಳೆ ಪಾಕಿಸ್ತಾನ ಪರ ಘೋಷಣೆ : ತನಿಖೆ ಆರಂಭ

ಪುಣೆ: ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಚೇರಿ ಹಾಗೂ ನಾಯಕರ ಮೇಲೆ ನಡೆದ ಬೃಹತ್‌ ದಾಳಿಯ ನಡುವೆ ಶುಕ್ರವಾರ ಪುಣೆಯಲ್ಲಿ ಪಿಎಫ್‌ಐ ಸಂಘಟನೆಯ ಪ್ರತಿಭಟನೆಯ ಸಂದರ್ಭದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಯಿತು. ವರದಿಗಳ ಪ್ರಕಾರ, ನಗರದ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳು ಕೇಳಿಬಂದವು, ಅಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ … Continued