ಸೆ.16ರಂದು ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಹುಬ್ಬಳ್ಳಿ : ಹುಬ್ಬಳ್ಳಿ- ಪುಣೆ ನಡುವೆ ಸಂಚರಿಸಲಿರುವ ವಂದೇ ಭಾರತ್‌ ಸೇರಿ 6 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಸೆ.16) ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿ- ಪುಣೆ ನಡುವೆ ಸಂಚರಿಸಲಿರುವ ವಂದೇ ಭಾರತ್‌ ರೈಲು ಕರ್ನಾಟಕದಲ್ಲಿ ಸಂಚರಿಸಲಿರುವ 9ನೇ ವಂದೇ ಭಾರತ್‌ ರೈಲಾಗಲಿದೆ. ಸೆ.16ರಂದು ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ಎಕ್ಸಪ್ರೆಸ್ … Continued

ವೀಡಿಯೊ…| ಊಟ ಇಲ್ಲ ಅಂದಿದ್ದಕ್ಕೆ ಕೋಪಗೊಂಡು ಹೊಟೇಲಿಗೆ ಟ್ರಕ್ ಡಿಕ್ಕಿ ಹೊಡೆಸಿದ ಪಾನಮತ್ತ ಚಾಲಕ…!

ಆಘಾತಕಾರಿ ಘಟನೆಯೊಂದರಲ್ಲಿ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನಲ್ಲಿ ಪಾನಮತ್ತ ಚಾಲಕನೊಬ್ಬ ತನಗೆ ಊಟ ನಿರಾಕರಿಸಿದ ಕಾರಣಕ್ಕೆ ತನ್ನ ಟ್ರಕ್ ಅನ್ನು ಹೊಟೇಲಿಗೆ ಡಿಕ್ಕಿ ಹೊಡೆಸಿದ್ದಾನೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಕ್ಕಿರುವ ಮಾಹಿತಿಯ ಪ್ರಕಾರ, ಪುಣೆ-ಸೋಲಾಪುರ ಹೆದ್ದಾರಿಯಲ್ಲಿರುವ ರಸ್ತೆ ಬದಿಯ ಹೊಟೇಲ್‌ ಗೋಕುಲದಲ್ಲಿ ಈ ಘಟನೆ ನಡೆದಿದೆ. ಹಿಂಗಂಗಾವ್‌ನ ಹೋಟೆಲ್ ಗೋಕುಲ ಬಳಿ … Continued

ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕಾತಿ ರದ್ದು : ಯುಪಿಎಸ್‌ ಸಿಯಿಂದ ಕ್ರಮ

ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಬುಧವಾರ ವಿವಾದಿತ ಐಎಎಸ್ ಟ್ರೈನಿ ಪೂಜಾ ಖೇಡ್ಕರ್ ಅವರ ನೇಮಕಾತಿಯನ್ನು ರದ್ದುಗೊಳಿಸಿದೆ ಮತ್ತು ಮುಂದಿನ ಪರೀಕ್ಷೆಗಳನ್ನು ತೆಗೆದುಕೊಳ್ಳದಂತೆ ಅವರನ್ನು ನಿಷೇಧಿಸಿದೆ. ‘ಲಭ್ಯವಿರುವ ಎಲ್ಲ ದಾಖಲಾತಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ್ದು, ಅವರು ನಾಗರಿಕ ಸೇವಾ ಪರೀಕ್ಷಾ (ಸಿಎಸ್‌ಇ-2022) ನಿಯಮಗಳನ್ನು ಉಲ್ಲಂಘಿಸಿರುವುದು ಗೊತ್ತಾಗಿದೆ’ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ‘2023ರ ಬ್ಯಾಚ್‌ನ … Continued

ಪೋಶೆ ಕಾರು ಅಪಘಾತ ಪ್ರಕರಣ : ಅಪ್ರಾಪ್ತನನ್ನು ತಕ್ಷಣವೇ ಬಿಡುಗಡೆ ಮಾಡಲು ಬಾಂಬೆ ಹೈಕೋರ್ಟ್ ಆದೇಶ

ಮುಂಬೈ: ಪುಣೆಯ ಪೋಶೆ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ 17 ವರ್ಷದ ಬಾಲಕನನ್ನು ನಿರೀಕ್ಷಣಾ ಮಂದಿರದಿಂದ ಕೂಡಲೇ ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಮಂಗಳವಾರ (ಜೂನ್‌ 25) ಆದೇಶಿಸಿದೆ. ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಹಾಗೂ ಮಂಜೂಷಾ ದೇಶಪಾಂಡೆ ಅವರಿದ್ದ ವಿಭಾಗೀಯ ಪೀಠವು, ಬಾಲ ನ್ಯಾಯ ಮಂಡಳಿ (ಜೆಜೆಬಿ) ಹೊರಡಿಸಿದ … Continued

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ : ಅಪ್ರಾಪ್ತನ ರಕ್ತದ ಮಾದರಿ ಬದಲಾಯಿಸಲು ಪಡೆದಿದ್ದ 3 ಲಕ್ಷ ರೂ. ವಶಕ್ಕೆ ಪಡೆದ ಪೊಲೀಸರು ; ಇಬ್ಬರು ವೈದ್ಯರ ಬಂಧನ

ಮೇ 19 ರಂದು ನಗರದ ಕಲ್ಯಾಣಿ ನಗರದಲ್ಲಿ ಕಾರು ಅಪಘಾತಕ್ಕೀಡಾಗಿ ಮೋಟಾರುಬೈಕಿನಲ್ಲಿದ್ದ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳು ಸಾವಿಗೀಡಾದ ಪ್ರಕರಣದಲ್ಲಿ ಕಾರು ಚಾಲನೆ ಮಾಡಿದ್ದ ಅಪ್ರಾಪ್ತನ ರಕ್ತದ ಮಾದರಿಯನ್ನೇ ಬದಲಾಯಿಸಲು ವೈದ್ಯರಿಗೆ ಲಂಚ ನೀಡಿದ್ದ 3 ಲಕ್ಷ ರೂ.ಗಳನ್ನು ಪುಣೆ ಪೊಲೀಸರ ಅಪರಾಧ ವಿಭಾಗವು ಸೋಮವಾರ ವಶಪಡಿಸಿಕೊಂಡಿದೆ. ಭಾನುವಾರ, 17 ವರ್ಷದ ಬಾಲಕನ ರಕ್ತದ ವರದಿಯನ್ನು ಬದಲಾಯಿಸಿದ … Continued

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ : ಅಪ್ರಾಪ್ತ ಆರೋಪಿಯ ಜಾಮೀನು ರದ್ದುಗೊಳಿಸಿದ ಬಾಲಾಪರಾಧಿ ನ್ಯಾಯಾಲಯ

ಪುಣೆ: ಇಲ್ಲಿ ಭಾನುವಾರ ಮದ್ಯದ ಅಮಲಿನಲ್ಲಿ 17 ವರ್ಷದ ಅಪ್ರಾಪ್ತ ವೇಗವಾಗಿ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ ಕಾರು (Porsche Car Accident) ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್​ವೇರ್ ಇಂಜಿನಿಯರ್​ಗಳು ಸಾವಿಗೀಡಾದ ಪ್ರಕರಣದಲ್ಲಿ ಅಪ್ರಾಪ್ತ ಬಾಲಕನಿಗೆ ಜಾಮೀನು ನೀಡಿದ ಮೂರು ದಿನಗಳ ನಂತರ ಬಾಲ ನ್ಯಾಯಮಂಡಳಿಯು ಅದನ್ನು ರದ್ದುಗೊಳಿಸಿದೆ. ಹಾಗೂ ತನ್ನ ಆದೇಶವನ್ನು ಮಾರ್ಪಡಿಸಿ ಜೂನ್ … Continued

ಬಾಲಕ ಚಲಾಯಿಸುತ್ತಿದ್ದ ಐಷಾರಾಮಿ ʼಪೋಷೆʼ ಕಾರು ಅಪಘಾತದಲ್ಲಿ ಇಬ್ಬರು ಸಾವು : ತಂದೆಯ ಬಂಧನ

ಪುಣೆ: ಇಬ್ಬರು ವ್ಯಕ್ತಿಗಳನ್ನು ಬಲಿತೆಗೆದುಕೊಂಡ ಮಾರಣಾಂತಿಕ ಕಾರು ಅಪಘಾತದಲ್ಲಿ ಭಾಗಿಯಾಗಿದ್ದ 17 ವರ್ಷದ ಬಾಲಕನ ತಂದೆಯನ್ನು ಪುಣೆ ಪೊಲೀಸರು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಬಂಧಿಸಿದ್ದಾರೆ. ಹೆಚ್ಚುವರಿಯಾಗಿ, ಅಪ್ರಾಪ್ತರಿಗೆ ಮದ್ಯ ನೀಡಿದ ಒಂದೆರಡು ಬಾರ್‌ಗಳ ಮಾಲೀಕರನ್ನೂ ಬಂಧಿಸಲಾಗಿದೆ. ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಈ ದುರ್ಘಟನೆ ನಡೆದಿದೆ. ಪೊಲೀಸ್ ವರದಿಗಳ ಪ್ರಕಾರ, 17 ವರ್ಷ ವಯಸ್ಸಿನ ಅಪ್ರಾಪ್ತ … Continued

ವೀಡಿಯೊ…| ಪುಣೆಯ ವಸತಿ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿವೆ ಭಯಾನಕ ‘ಸೊಳ್ಳೆ ಸುಂಟರಗಾಳಿ’ : ಜನರಿಗೆ ಭಯವೋ ಭಯ | ವೀಕ್ಷಿಸಿ

ಪುಣೆಯ ಮುತಾ ನದಿಯ ಮೇಲೆ ಸುತ್ತುತ್ತಿರುವ “ಸೊಳ್ಳೆ ಸುಂಟರಗಾಳಿ” ಎಂದು ಕರೆಯಲ್ಪಡುವ ಅಸಾಮಾನ್ಯ ವಿದ್ಯಮಾನವನ್ನು ಸೆರೆಹಿಡಿದ ಹಲವಾರು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿವೆ. ಪುಣೆ ನಗರದ ಮುಂಡ್ವಾ, ಕೇಶವನಗರ ಮತ್ತು ಖಾರಾಡಿ ಪ್ರದೇಶಗಳಲ್ಲಿ ಸೆರೆಹಿಡಿಯಲಾದ ವೀಡಿಯೊಗಳು, ಸೊಳ್ಳೆಗಳ ಸಮೂಹವು ಸುಂಟರಗಾಳಿಯಂತೆ ಆಕಾಶವನ್ನು ಆಕ್ರಮಿಸಿಕೊಳ್ಳುವುದನ್ನು ತೋರಿಸುತ್ತವೆ. ಈ ಭಯಾನಕ ಪರಿಸ್ಥಿತಿಯು ನಿವಾಸಿಗಳಲ್ಲಿ ಭಯವನ್ನು ಉಂಟುಮಾಡಿದೆ, ಅವರು ಸೊಳ್ಳೆಗಳ … Continued

ವೀಡಿಯೊ…| ಪ್ರಧಾನಿ ಮೋದಿಯಿಂದ ಅಟಲ್ ಸೇತು ಉದ್ಘಾಟನೆ : ಭಾರತದ ಅತಿ ಉದ್ದದ ಸಮುದ್ರ ಸೇತುವೆಯ ಬಗ್ಗೆ ತಿಳಿದುಕೊಳ್ಳಬೇಕಾದದ್ದು….

ಮುಂಬೈ: ಭಾರತದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ಅಥವಾ ಅಟಲ್ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದ್ದಾರೆ. ಈ ಸೇತುವೆಗೆ ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಇಡಲಾಗಿದೆ. 21.8 ಕಿಮೀ ಉದ್ದ ಮತ್ತು ಆರು ಲೇನ್‌ಗಳನ್ನು ಹೊಂದಿರುವ ಈ ಸೇತುವೆಯನ್ನು … Continued

ತನ್ನ ಮದುವೆ ವಾರ್ಷಿಕೋತ್ಸವದ ದಿನ ತನ್ನದೇ ಗ್ಯಾಂಗ್‌ನವರ ಗುಂಡಿನ ದಾಳಿಯಲ್ಲಿ ಹತ್ಯೆಯಾದ ಗ್ಯಾಂಗ್‌ಸ್ಟರ್ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

40 ವರ್ಷದ ಗ್ಯಾಂಗ್‌ಸ್ಟರ್ ಶರದ್ ಮೊಹೋಲ್‌‌ ಎಂಬಾತನನ್ನು ಶುಕ್ರವಾರ ಮಧ್ಯಾಹ್ನ ಪುಣೆಯ ಕೊತ್ರುಡ್‌ನಲ್ಲಿ ಆತನ ಗ್ಯಾಂಗ್‌ನ ಕೆಲವು ಸದಸ್ಯರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲೊಸದೆ ಸಾವಿಗೀಡಾಗಿದ್ದಾನೆ ಎಂದು ಅವರು ಹೇಳಿದ್ದಾರೆ. ಕುಖ್ಯಾತ ಗ್ಯಾಂಗ್‌ಸ್ಟರ್ ನನ್ನು ಮದುವೆಯ ವಾರ್ಷಿಕೋತ್ಸವದ ದಿನವೇ ಕೊಲ್ಲಲಾಯಿತು. “ಮಧ್ಯಾಹ್ನ 1:30 ರ ಸುಮಾರಿಗೆ … Continued