ಪುನೀತ್ ನಿಧನ : ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರು : ಕನ್ನಡ ಚಿತ್ರರಂಗದ ಧ್ರುವ ತಾರೆ ಪುನೀತ್ ರಾಜ್ ಕುಮಾರ್ ಇಂದು ಹೃದಯಾಘಾತದಿಂದ ವಿಧಿವಶರಾದ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಖಾಸಗಿ ಶಾಲೆgಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದೆ. ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಶೋಕಾಚರಣೆಯ ನಿಮಿತ್ತ ಖಾಸಗಿ ಶಾಲೆಗಳಿಗೆ ನಾಳೆ ರಜೆ … Continued