ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರ ಮಿತಿ: ಆದೇಶ ಹಿಂಪಡೆಯಲು ನಟ ಪುನೀತ್‌ ಒತ್ತಾಯ

ಬೆಂಗಳೂರು : ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರ ಮಿತಿ ಹೇರಿ ಶುಕ್ರವಾರ ಆದೇಶ ಮಾಡಿದ್ದು, ಇದಕ್ಕೆ ಚಿತ್ರನಟ ಪುನೀತ್‌ ರಾಜಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಆದೇಶ ಹೊರಬೀಳುತ್ತಿದ್ದಂತೆ, ಫೇಸ್‌ಬುಕ್‌ ಮೂಲಕ “ಯುವರತ್ನ’ ಚಿತ್ರದ ನಿರ್ದೇಶಕ ಸಂತೋಷ್‌ ಆನಂದರಾಮ್‌ ಅವರ ಜೊತೆಗೆ ಲೈವ್‌ ಬಂದ ನಟ ಪುನೀತ್‌ ರಾಜಕುಮಾರ್‌ ಸರ್ಕಾರದ ನಿರ್ಧಾರದ ಬಗ್ಗೆ ಅಸಮಾಧಾನ … Continued