ತಲೆಮರೆಸಿಕೊಂಡಿದ್ದ ಪುನೀತ್​ ಕೆರೆಹಳ್ಳಿ ರಾಜಸ್ಥಾನದಲ್ಲಿ ಬಂಧನ

ಬೆಂಗಳೂರು : ಇದ್ರೀಷ್ ಪಾಷಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬುಧವಾರ ಬಂಧಿಸಿದ್ದಾರೆ. ಮಾರ್ಚ್ 31 ರಂದು ಕನಕಪುರದ ತಾಲೂಕಿನ ಸಾತನೂರು ಬಳಿ ಅಕ್ರಮ ಗೋ ಸಾಗಣಿಕೆ ಈ ವೇಳೆ ವ್ಯಕ್ತಿಯೊಬ್ಬರು ಅನುಮಾನಸ್ಪಾದವಾಗಿ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್​ … Continued