ನವೆಂಬರ್‌ 1ರಂದು ಪುನೀತ್‌ ರಾಜಕುಮಾರಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ

ಬೆಂಗಳೂರು: ಚಿತ್ರನಟ ಡಾ. ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು, ಶುಕ್ರವಾರ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ, ನಂತರ … Continued

ಮಂಡ್ಯ: ಸಂಗಮದಲ್ಲಿ ಪುನೀತ್‌ ರಾಜಕುಮಾರ 11ನೇ ದಿನದ ಕಾರ್ಯ ಮಾಡಿದ ವಿನೋದ್ ರಾಜ್

ಮಂಡ್ಯ: ನಟ ಪುನೀತ್ ರಾಜ್ ಕುಮಾರ್ ಅಕಾಲಿಕವಾಗಿ ನಿಧನರಾಗಿ ಇಂದಿಗೆ (ಸೋಮವಾರಕ್ಕೆ) 11ನೇ ದಿನ. ಕುಟುಂಬಸ್ಥರು ಅವರ ಸಮಾಧಿ ಸ್ಥಳದಲ್ಲಿ 11ನೇ ದಿನದ ಕಾರ್ಯಕ್ರಮ ನೆರವೇರಿಸಿದರೆ ಶ್ರೀರಂಗ ಪಟ್ಟಣದ ಗಂಜಾಂ ಬಳಿಯ ಸಂಗಮ ಕ್ಷೇತ್ರದಲ್ಲಿ ನಟ ವಿನೋದ್ ರಾಜ್ ಅವರು ಅಪರ ಕರ್ಮ ಕಾರ್ಯವನ್ನು ನೆರವೇರಿಸಿದ್ದಾರೆ. ಇಂದು ಪುನೀತ್ ರಾಜ್ ಕುಮಾರ್ ನಿಧರಾಗಿ 11ನೇ ದಿನದ … Continued