ಪುನೀತ ರಾಜಕುಮಾರಗೆ ಮೈಸೂರು ವಿವಿಯಿಂದ ಮರಣೋತ್ತರ ಡಾಕ್ಟರೇಟ್ ಪ್ರದಾನ

ಮೈಸೂರು ವಿ.ವಿ ಘಟಿಕೋತ್ಸವ: ಪುನೀತ್‌ ರಾಜ್‌ಕುಮಾರ್‌ಗೆ ಗೌರವ ಡಾಕ್ಟರೇಟ್‌ ಪ್ರದಾನ ಮೈಸೂರು: ವಿಜ್ಞಾನಿ ‌ಡಾ.ವಿ.ಕೆ.ಆತ್ರೆ, ನಟ ಪುನೀತ್‌ ರಾಜ್‌ಕುಮಾರ್‌ (ಮರಣೋತ್ತರ) ಹಾಗೂ ಜಾನಪದ ಕಲಾವಿದ ಎಂ.ಮಹಾದೇವಸ್ವಾಮಿ ಅವರಿಗೆ ಮೈಸೂರು ವಿಶ್ವವಿದ್ಯಾಲಯದ 102ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಯಿತು. ಮಂಗಳವಾರ ಕ್ರಾಫರ್ಡ್‌ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಪ್ರದಾನ ಮಾಡಿದರು. ಪುನೀತ್‌ ಪರವಾಗಿ … Continued