ನ.16ರಂದು ಅರಮನೆ ಮೈದಾನದಲ್ಲಿ ʼಪುನೀತಾ ನಮನʼ ಕಾರ್ಯಕ್ರಮ : ಸಿನಿರಂಗಕ್ಕೆ ಮಾತ್ರ ಪ್ರವೇಶ
ಬೆಂಗಳೂರು : ಪವರ್ ಸ್ಟಾರ್ ಪುನೀತರಾಜ್ಕುಮಾರ್ ನಿಧನರಾಗಿ ಎರಡು ವಾರ ಕಳೆದಿವೆ. ಅವರ ಸ್ಮರಣಾರ್ಥ ನವೆಂಬರ್ 16ರಂದು ಕನ್ನಡ ಚಿತ್ರೋದ್ಯಮದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ‘ಪುನೀತ್ ನಮನ’ ಕಾರ್ಯಕ್ರಮ ಆಯೋಚಿಸಿದೆ. ನವೆಂಬರ್ 16ರಂದು ಅರಮನೆ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ 3 ಘಂಟೆ ನಂತರ ಕಾರ್ಯಕ್ರಮ ಆರಂಭವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, … Continued