ಅಕಾಲಿದಳದ ದೂರಿನ ಮೇರೆಗೆ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್‌ಐಆರ್‌ ಆದೇಶಿಸಿದ ಪಂಜಾಬ್ ಮುಖ್ಯ ಚುನಾವಣಾಧಿಕಾರಿ

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಇತರ ಪಕ್ಷಗಳ ವಿರುದ್ಧ ಕ್ಷುಲ್ಲಕ ಆರೋಪಗಳನ್ನು ಮಾಡಿದ್ದಕ್ಕಾಗಿ’ ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪಂಜಾಬ್ ಮುಖ್ಯ ಚುನಾವಣಾಧಿಕಾರಿ ಶನಿವಾರ ಸಾಹಿಬ್ಜಾದಾ ಅಜಿತ್ ಸಿಂಗ್ ನಗರದ ಹಿರಿಯ ಎಸ್‌ಪಿಗೆ ಸೂಚನೆ ನೀಡಿದ್ದಾರೆ. ಶಿರೋಮಣಿ ಅಕಾಲಿದಳದ ದೂರಿನ ನಂತರ, ಪಂಜಾಬ್ ಮುಖ್ಯ ಚುನಾವಣಾಧಿಕಾರಿಯು ಸಾಹಿಬ್ಜಾದಾ … Continued