ಸಿಧು ಜೊತೆ ಮಾತನಾಡಿದ ಚನ್ನಿ: ಎಲ್ಲ ವಿಷಯಗಳ ಬಗ್ಗೆ ಅವರೊಂದಿಗೆ ಮಾತನಾಡಲು ಸಿದ್ಧ ಎಂದ ಪಂಜಾಬ್‌ ಸಿಎಂ

ಚಂಡೀಗಡ:ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರು ರಾಜ್ಯ ಕಾಂಗ್ರೆಸ್ ನಾಯಕರು ಕುಳಿತು ಪಕ್ಷದಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ಬಗ್ಗೆ ಮಾತನಾಡಬೇಕು ಹಾಗೂ ಪರಿಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ ಮತ್ತು ಬುಧವಾರ ನವಜೋತ್ ಸಿಂಗ್ ಸಿಧು ಅವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದ್ದಾರೆ. . ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ನವಜೋತ್ ಸಿಂಗ್ ಸಿಧು ಇದ್ದಕ್ಕಿದ್ದಂತೆ ನಿರ್ಗಮಿಸಿದ ಒಂದು ದಿನದ ನಂತರ, ಮುಖ್ಯಮಂತ್ರಿ … Continued