ಆಕ್ಷೇಪಾರ್ಹ ವಿಡಿಯೋ ವಿವಾದ: ಪಂಜಾಬ್ ಸಿಎಂ ಭಗವಂತ ಮಾನ್ ‘ಗುರು ದ್ರೋಹಿ’, ‘ಸಮುದಾಯ ವಿರೋಧಿ’ ಎಂದು ಅಕಾಲ ತಖ್ತ್ ಘೋಷಣೆ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ವಿರುದ್ಧ ಅತ್ಯಂತ ಕಠಿಣ ನಿಲುವು ತಳೆದಿರುವ ಸಿಖ್ ಧರ್ಮದ ಅತ್ಯುನ್ನತ ಧಾರ್ಮಿಕ ಪೀಠವಾದ ‘ಅಕಾಲ ತಖ್ತ್’, ಭಗವಂತ ಮಾನ್ ಅವರನ್ನು ‘ಗುರು ವಿರೋಧಿ’ ಎಂದು ಘೋಷಿಸಿದೆ. ಅಲ್ಲದೆ, ಸಿಖ್ ಸಮುದಾಯವು (ಪಂಥ) ಅವರ ಜೊತೆ ಯಾವುದೇ ರೀತಿಯ ಸಂಬಂಧವನ್ನು ಇಟ್ಟುಕೊಳ್ಳಬಾರದು ಎಂದು ಕರೆ ನೀಡಿದೆ. ಸಿಖ್ ಭಕ್ತರ ಕುರಿತು … Continued

ಪಂಜಾಬ್‌ ಸಿಎಂ ರಾಜಕೀಯ ವಿಶ್ಲೇಷಕರಾಗಿ ಪ್ರಶಾಂತ ಕಿಶೋರ್‌ ನೇಮಕ

ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್ ಅವರನ್ನು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ರಾಜಕೀಯ ವಿಶ್ಲೇಷಕರಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಇದನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು “ಪ್ರಶಾಂತ್ ಕಿಶೋರ್ ನನ್ನ ಪ್ರಧಾನ ಸಲಹೆಗಾರರಾಗಿ ನನ್ನೊಂದಿಗೆ ಸೇರಿಕೊಂಡಿದ್ದಾರೆ. ಪಂಜಾಬ್ ಜನರ ಸುಧಾರಣೆಗಾಗಿ ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತೇನೆ” ಎಂದು ಬರೆದಿದ್ದಾರೆ. ತಂತ್ರಜ್ಞನನ್ನು 2017 … Continued

ಕೃಷಿ ಕಾನೂನು ಅನುಷ್ಠಾನ ಅವಧಿ ೨ ವರ್ಷಕ್ಕೆ ಹೆಚ್ಚಿಸಿದರೆ ರೈತರು ಹೋರಾಟ ಕೈಬಿಡಬಹುದು: ಪಂಜಾಬ್‌ ಸಿಎಂ ಅಮರಿಂದರ್‌ ಸಿಂಗ್

ಕೇಂದ್ರ ಸರಕಾರ ನೂತನ ಕೃಷಿ ಕಾನೂನುಗಳ ಅನುಷ್ಠಾನದ ಅವಧಿಯನ್ನು ೧೮ ತಿಂಗಳುಗಳಿಂದ ೨೪ ತಿಂಗಳುಗಳಿಗೆ ಹೆಚ್ಚಿಸಿದರೆ ರೈತರು ಹೋರಾಟವನ್ನು ಕೈಬಿಡುವ ಸಾಧ್ಯತೆಯಿದೆ ಎಂದು ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಹೇಳಿದ್ದಾರೆ. ಕೇಂದ್ರ ಸರಕಾರ ೧೮ ತಿಂಗಳವರೆಗೆ ನೂತನ ಕೃಷಿ ಕಾನೂನುಗಳ ಅನುಷ್ಠಾನವನ್ನು ಮುಂದೂಡುವುದಾಗಿ ತಿಳಿಸಿದೆ. ೨ ವರ್ಷಗಳವರೆಗೆ ಅನುಷ್ಠಾನ ಮಾಡುವುದಿಲ್ಲ ಎಂದು ಹೇಳಿದರೆ ರೈತರು … Continued

ರೈತರ ಆಂದೋಳನ:ಇಂದು ಸರ್ವಪಕ್ಷಗಳ ಸಭೆ ಕರೆದ ಪಂಜಾಬ್‌ ಸಿಎಂ

ಚಂಡಿಗಡ: ಕೃಷಿ ಕಾನೂನುಗಳ ಕುರಿತಂತೆ ದೇಶದ  ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಆಂದೋಳನ ಹಾಗೂ ಬೆಳವಣಿಗೆಗಳ ಹಿನ್ನೆಲೆಯಲ್ಲಿ  ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮಂಗಳವಾರ ಸರ್ವಪಕ್ಷ ಸಭೆ ಕರೆದಿದ್ದಾರೆ. ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರದ ನಂತರ ಪೊಲೀಸರು ಪ್ರಕರಣ ದಾಖಲಿಸಿರುವ  ರೈತರ ಪರವಾಗಿ ವಾದ ಮಂಡಿಸಲು ಪಂಜಾಬ್‌ ಸರ್ಕಾರ  70 ವಕೀಲರ ತಂಡವನ್ನು ನಿಯೋಜಿಸಿದೆ ಎಂದು … Continued