ಸ್ವತಂತ್ರವಾಗಿ ನನಗೆ ತೀರ್ಮಾನ ತೆಗೆದುಕೊಳ್ಳಲು ಬಿಡದಿದ್ದರೆ ಅನಾಹುತವಾಗಲಿದೆ: ಕಾಂಗ್ರೆಸ್​ ವರಿಷ್ಠರಿಗೆ ಸಿಧು ಎಚ್ಚರಿಕೆ

ಚಂಡೀಗಡ: ತಮ್ಮ ಸಲಹೆಗಾರರ ಬಗ್ಗೆ ಪಕ್ಷದ ಹೈಕಮಾಂಡ್ ಕಟು ನಿಲುವು ತಾಳಿರುವುದನ್ನು ಆಕ್ಷೇಪಿಸಿರುವ ಕಾಂಗ್ರೆಸ್ ಪಂಜಾಬ್ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ತಮಗೆ ನಿರ್ಧಾರ ತೆಗೆದುಕೊಳ್ಳಲು ಸ್ವಾತಂತ್ರ್ಯ ನೀಡದಿದ್ದರೆ ಪಕ್ಷದ ಪರಿಸ್ಥಿತಿ ಬಿಗಡಾಯಿಸಲಿದೆ ಎಂದು ಹೇಳಿದ್ದಾರೆ. ನನಗೆ ಸ್ವಂತ ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಬೇಕು ಎಂದು ಪಕ್ಷದ ವರಿಷ್ಠರಿಗೆ ವಿನಂತಿ ಮಾಡುತ್ತೇನೆ. ನನಗೆ ಸ್ವಾತಂತ್ರ್ಯ … Continued