ನವಜೋತ್ ಸಿಧು ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಸೋನಿಯಾ ಗಾಂಧಿಗೆ ಪತ್ರ ಬರೆದ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ…!

ನವದೆಹಲಿ: ಪಂಜಾಬ್ ಮತ್ತು ಚಂಡೀಗಢದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಉಸ್ತುವಾರಿ ಹರೀಶ್ ಚೌಧರಿ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಲಿಖಿತ ಪತ್ರದಲ್ಲಿ ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಏಪ್ರಿಲ್ 23ರ ಪತ್ರದಲ್ಲಿ, “ನವೆಂಬರ್‌ನಿಂದ ಇಲ್ಲಿಯವರೆಗೆ ಪಂಜಾಬ್‌ನಲ್ಲಿ ಪಕ್ಷದ ವ್ಯವಹಾರಗಳ … Continued