ಪಂಜಾಬ್ ಚುನಾವಣೆ: ತನ್ನ ವಿರುದ್ಧ ಪಂಜಾಬ್‌ ಎಎಪಿ ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಸವಾಲು

ಚಂಡೀಗಡ: ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರು ಪಂಜಾಬ್ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರ ವಿರುದ್ಧ ಧುರಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸವಾಲು ಹಾಕಿದ್ದಾರೆ. ಭಗವಂತ್ ಮಾನ್, “ನಾನು ಚಮಕೌರ್ ಸಾಹಿಬ್ (ಚರಂಜಿತ್ ಚನ್ನಿ ಕ್ಷೇತ್ರ) ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಸಾಧ್ಯವಿಲ್ಲ, ಆದರೆ ಅವರು ಧುರಿಯಿಂದ ಸ್ಪರ್ಧಿಸಬಹುದು, … Continued