ಕಾಣೆಯಾಗಿದ್ದ ಮೂವರು ಅಕ್ಕತಂಗಿಯರ ಮೃತದೇಹಗಳು ಕಬ್ಬಿಣದ ಪೆಟ್ಟಿಗೆಯೊಳಗೆ ಪತ್ತೆ

ಚಂಡೀಗಢ: ಪಂಜಾಬಿನ ಜಲಂಧರ್ ಜಿಲ್ಲೆಯ ಕಾನ್ಪುರ ಗ್ರಾಮದಲ್ಲಿ ಮೂವರು ಸಹೋದರಿಯರು ತಮ್ಮ ಮನೆಯಲ್ಲಿ ಟ್ರಂಕ್‌ನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೂವರು ಹುಡುಗಿಯರು ತಮ್ಮ  ಕೆಲಸ ಮುಗಿಸಿಕೊಂಡು ಮರಳಿ ಮನೆಗೆ ಬಾರದೆ ಇದ್ದಾಗ ಅವರ ತಂದೆ-ತಾಯಿ ಮಕ್ಸೂದನ್ ಪೊಲೀಸ್ ಠಾಣೆಯಲ್ಲಿ ಭಾನುವಾರ ರಾತ್ರಿ ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಲಸೆ … Continued

40 ವರ್ಷದ ವ್ಯಕ್ತಿಯ ಹೊಟ್ಟೆಯಿಂದ ಇಯರ್‌ಫೋನ್, ಸ್ಕ್ರೂ, ಬೋಲ್ಟ್‌, ಮ್ಯಾಗ್ನೆಟ್‌………..ಗಳನ್ನು ಹೊರತೆಗೆದ ವೈದ್ಯರು….!

ನವದೆಹಲಿ : ಪಂಜಾಬ್‌ನ ಮೊಗಾದ 40 ವರ್ಷದ ವ್ಯಕ್ತಿಯೊಬ್ಬರು ತೀವ್ರ ಮತ್ತು ನಿರಂತರ ಹೊಟ್ಟೆ ನೋವಿನ ತೊಂದರೆಯ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ವರದಿಗಳ ಪ್ರಕಾರ, ವೈದ್ಯರು ಅವರ ಹೊಟ್ಟೆಯಿಂದ ಆಘಾತಕಾರಿ ವಸ್ತುಗಳನ್ನು ಹೊರತೆಗೆದಿದ್ದಾರೆ. ಆ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ವರದಿಯಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಜ್ವರ ಮತ್ತು ವಾಂತಿ ಸೇರಿದಂತೆ ವಿವಿಧ ರೋಗಲಕ್ಷಣಗಳನ್ನು ಅನುಭವಿಸಿದ … Continued

ಖಲಿಸ್ತಾನಿ ಉಗ್ರ ಗುರುಪತ್‌ವಂತ್ ಸಿಂಗ್ ಪನ್ನೂನ್‌ ಪಂಜಾಬಿನ ಆಸ್ತಿ ವಶಪಡಿಸಿಕೊಂಡ ಎನ್‌ಐಎ

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆಯಡಿ ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಘಟನೆಯ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನೂನ್ ಒಡೆತನದ ಚಂಡೀಗಢ ಮತ್ತು ಅಮೃತಸರದ ಆಸ್ತಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮುಟ್ಟುಗೋಲು ಹಾಕಿಕೊಂಡಿದೆ. ಚಂಡೀಗಢದ ಸೆಕ್ಟರ್ 15 ರಲ್ಲಿ ಪನ್ನುನ್ ಅವರ ನಿವಾಸದ ಹೊರಗೆ ಅಂಟಿಸಲಾದ ಆಸ್ತಿ ಮುಟ್ಟುಗೋಲು ನೋಟೀಸ್ ಅಂಟಿಸಲಾಗಿದೆ. ಗುರ್ಪತ್‌ವಂತ್ … Continued

ಆಘಾತಕಾರಿ ವೀಡಿಯೊ | 100 ಮೀಟರ್‌ ವರೆಗೆ ಎಳೆದೊಯ್ದ ಹಸು ; ವೃದ್ಧ ಸಾವು

ಮೊಹಾಲಿ: ಪಂಜಾಬ್‌ನ ಮೊಹಾಲಿಯಲ್ಲಿ ಹಸುವೊಂದು ವಯೋವೃದ್ಧರೊಬ್ಬರನ್ನು 100 ಮೀಟರ್‌ವರೆಗೆ ಎಳೆದೊಯ್ದ ನಂತರ ವಯೋವೃದ್ಧರೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಈ ದಾರುಣ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತ ವೃದ್ಧನನ್ನು ಸರೂಪ್ ಸಿಂಗ್ ಎಂದು ಗುರುತಿಸಲಾಗಿದ್ದು, ಬಿಡಾಡಿ ಹಸು ಆತನ ನಿವಾಸಕ್ಕೆ ನುಗ್ಗಿದೆ ಎಂದು ಹೇಳಲಾಗಿದೆ. ಸಿಸಿಟಿವಿ ದೃಶ್ಯಾವಳಿಯು ಹಸು ಆಕ್ರಮಣಕಾರಿಯಾಗಿ ಸರೂಪ್‌ ಸಿಂಗ್ ಅವರನ್ನು ಎಳೆಯುವುದನ್ನು … Continued

35 ವರ್ಷಗಳ ನಂತರ ತಾಯಿ-ಮಗನನ್ನು ಮತ್ತೆ ಒಂದಾಗಿಸಿದ ಅತ್ಯಂತ ಭೀಕರ ಪ್ರವಾಹ…!

ಪಂಜಾಬ್‌ನಲ್ಲಿ ಪ್ರವಾಹವು ಸಾಕಷ್ಟು ಹಾನಿ ಮಾಡಿದೆ. ಸಾವಿರಾರು ಜನರು ತಮ್ಮ ಮನೆಗಳಿಂದ ಸ್ಥಳಾಂತರಗೊಳ್ಳುವಂತೆ ಮಾಡಿತು. ಆದರೆ ರಕ್ಷಣಾ ಸ್ವಯಂಸೇವಕ ಜಗಜಿತ್ ಸಿಂಗ್ ಅವರಿಗೆ ಈ ಪ್ರವಾಹ ಮಾತ್ರ ಎಂದೂ ಮರೆಯಲಾಗದ ಅವಿಸ್ಮರಣೀಯ ವಿದ್ಯಮಾನವಾಗಿ ಪರಿಣಮಿಸಿತು. ಪ್ರವಾಹವು ಅವರು 35 ವರ್ಷಗಳ ನಂತರ ತನ್ನ ತಾಯಿಯೊಂದಿಗೆ ಮತ್ತೆ ಸೇರುವಂತೆ ಮಾಡುವ ಮೂಲಕ ಅವರ ಜೀವನವನ್ನೇ ಆನಂದ ಮತ್ತು … Continued

“ನಾನು ಕಳ್ಳರನ್ನು ಹಿಡಿಯುತ್ತೇನೆ, ಅವರು ಹಣಕ್ಕಾಗಿ ಕಳ್ಳರನ್ನು ಬಿಡುತ್ತಾರೆ”: ಪೊಲೀಸಪ್ಪನ ವಿಶಿಷ್ಟ ಪ್ರತಿಭಟನೆ | ವೀಕ್ಷಿಸಿ

ಚಂಡೀಗಢ: ಪಂಜಾಬ್‌ನ ಜಲಂಧರ್‌ನ ಪ್ರಮುಖ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಜನರು ನಿನ್ನೆ ನಡುರಸ್ತೆಯಲ್ಲಿ ‘ಭ್ರಷ್ಟಾಚಾರ’ದ ಬಗ್ಗೆ ಪ್ರತಿಭಟಿಸಲು ಮತ್ತು ತನ್ನ ಪೊಲೀಸ್ ಠಾಣೆಯಲ್ಲಿ ಅಪರಾಧಿಗಳ ವಿರುದ್ಧ ಪೊಲೀಸರು ನಿಷ್ಕ್ರಿಯರಾಗಿದ್ದಾರೆ ಎಂದು ಆರೋಪಿಸಿ ರಸ್ತೆಯ ಮಧ್ಯದಲ್ಲಿ ಮಲಗಿದ್ದ ಪೊಲೀಸ್‌ ಕಾನ್ಸ್ಟೇಬಲ್‌ ಅಸಾಮಾನ್ಯ ವಿದ್ಯಮಾನಕ್ಕೆ ಸಾಕ್ಷಿಯಾದ ಘಟನೆ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅಸಾಂಪ್ರದಾಯಿಕ ಪ್ರತಿಭಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ … Continued

2024ರ ಲೋಕಸಭೆ ಚುನಾವಣೆ ಮೇಲೆ ಕಣ್ಣು: 4 ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ

ನವದೆಹಲಿ: 2024 ರ ಚುನಾವಣೆಗೆ ಮುಂಚಿತವಾಗಿ ಹಾಗೂ ಕೆಲವು ರಾಜ್ಯಗಳಲ್ಲಿ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ನಾಲ್ಕು ರಾಜ್ಯಗಳಿಗೆ ಮಂಗಳವಾರ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಜೆಪಿಮಂಗಳವಾರ ಪಂಜಾಬ್, ತೆಲಂಗಾಣ, ಜಾರ್ಖಂಡ್ ಮತ್ತು ಆಂಧ್ರಪ್ರದೇಶಕ್ಕೆ ರಾಜ್ಯ ಮುಖ್ಯಸ್ಥರನ್ನು ನೇಮಿಸಿದೆ. ಪಕ್ಷವು ತೆಲಂಗಾಣ, ಪಂಜಾಬ್ ಮತ್ತು ಜಾರ್ಖಂಡ್‌ನಲ್ಲಿ ಕ್ರಮವಾಗಿ ಕೇಂದ್ರ … Continued

ಅಮೃತಸರ ಸುವರ್ಣ ಮಂದಿರದ ಬಳಿ ಸ್ಫೋಟ ; ಹಲವರಿಗೆ ಗಾಯ

ಅಮೃತಸರ : ಪಂಜಾಬ್‌ನ ಅಮೃತಸರ ನಗರದ ಸುವರ್ಣ ಮಂದಿರದ ಬಳಿ ಶನಿವಾರ (ಮೇ 6) ತಡರಾತ್ರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹೆರಿಟೇಜ್‌ ಸ್ಟ್ರೀಟ್‌ನಲ್ಲಿ ಮಧ್ಯರಾತ್ರಿ ವೇಳೆ ಪ್ರವಾಸಿಗರು ಮತ್ತು ಭಕ್ತರು ಸಂಚರಿಸುತ್ತಿದ್ದಾಗ ಸಾರಗಾರ್ಹಿ ಸಾರಾಯ್‌ ಪ್ರದೇಶದ ವಾಹನ ತಂಗುದಾಣ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಅಮೃತಸರ ಹೆರಿಟೇಜ್‌ ಸ್ಟ್ರೀಟ್‌ನ ರೆಸ್ಟೋರೆಂಟ್‌ವೊಂದರ … Continued

ಅಮೃತಪಾಲ್ ಸಿಂಗ್ ಪರಾರಿಯಾದ ಬೈಕ್ ಪತ್ತೆ ಮಾಡಿದ ಪೊಲೀಸರು

ನವದೆಹಲಿ : ಶನಿವಾರ ಪರಾರಿಯಾಗಿದ್ದ ಖಾಲಿಸ್ತಾನಿ ಪ್ರತಿಪಾದಕ ಅಮೃತಪಾಲ್ ಸಿಂಗ್ ಮೋಟಾರ್‌ಸೈಕಲ್ ಅನ್ನು ಪಂಜಾಬ್ ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಜಾಜ್ ಪ್ಲಾಟಿನಾ ಬೈಕ್ ಜಲಂಧರ್ ನಗರದಿಂದ 45 ಕಿ.ಮೀ ದೂರದಲ್ಲಿರುವ ಜಲಂಧರ್‌ನ ದಾರಾಪುರ ಪ್ರದೇಶದ ಕಾಲುವೆಯೊಂದರ ಬಳಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಿಂಗ್ ಪರಾರಿಯಾಗಲು ಸಹಾಯ ಮಾಡಿದ ಆರೋಪದ … Continued

ದುಬೈನಿಂದ ಪಂಜಾಬಿನ ಅಜ್ನಾಲಾಗೆ: ಅಮೃತಪಾಲ್ ಸಿಂಗ್ ತೀವ್ರಗಾಮಿ ನಾಯಕನಾಗಿ ಪರಿವರ್ತನೆಯಾಗಿದ್ದು ಹೇಗೆ…?

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಮತ್ತು ಖಾಲಿಸ್ತಾನಿ ಪ್ರತಿಪಾದಕ ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್ ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಆತನ ಶಸ್ತ್ರಸಜ್ಜಿತ ಅನುಯಾಯಿಗಳು ಕಳೆದ ತಿಂಗಳು ತನ್ನ ಸಹಾಯಕರಲ್ಲಿ ಒಬ್ಬನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅಜ್ನಾಲಾದಲ್ಲಿನ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ ನಂತರ ಅಮೃತಪಾಲ್ ಸಿಂಗ್ ಪೊಲೀಸರ ರಾಡಾರ್‌ನಲ್ಲಿದ್ದ. ಕೆಲವೇ ವರ್ಷಗಳ … Continued