ಕಬಡ್ಡಿ ಆಟಗಾರನ ಹತ್ಯೆ ಆರೋಪಿ ಪೊಲೀಸ್ ಎನ್ ಕೌಂಟರಿನಲ್ಲಿ ಸಾವು
ಮೊಹಾಲಿ: ಪ್ರಖ್ಯಾತ ಕಬಡ್ಡಿ ಕ್ರೀಡಾಪಟು ಹಾಗೂ ಆಯೋಜಕ ಕನ್ವರ್ ದಿಗ್ವಿಜಯ ಸಿಂಗ್ ಅಲಿಯಾಸ್ ರಾಣಾ ಬಾಲಚೌರಿಯಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಕರಣ ಪಾಠಕ್ ಅಲಿಯಾಸ್ ಕರಣ್ ಡಿಫಾಲ್ಟರ್ ಎಂಬಾತ ಶನಿವಾರ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತನಾಗಿದ್ದಾನೆ ಎಂದು ವರದಿಯಾಗಿದೆ. ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ಈತನನ್ನು ಮೊಹಾಲಿಯ ಖರಾರ್ ಎಂಬಲ್ಲಿ ಪೊಲೀಸರು … Continued