ಪ್ರಧಾನಿ ಮೋದಿಗೆ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್‌ ಅಧಿಕಾರಿಗಳು ಅಮಾನತು

ನವದೆಹಲಿ: ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಆದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಒಟ್ಟು ಏಳು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇವರಲ್ಲಿ ಫಿರೋಜ್‌ಪುರ ಜಿಲ್ಲೆಯ ಅಂದಿನ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇಬ್ಬರು ಡಿಎಸ್‌ಪಿ ಶ್ರೇಣಿಯ ಅಧಿಕಾರಿಗಳು ಸೇರಿದ್ದಾರೆ. ಕಳೆದ ವರ್ಷ ಜನವರಿ 5ರಂದು ಪ್ರಧಾನಿ ಮೋದಿ ಅವರು ಪಂಜಾಬ್‌ನಲ್ಲಿ … Continued

ವೀಡಿಯೊ..| ‘ಹಾಸಿಗೆ ಒದ್ದೆಯಾಗಿದೆ’ ಎಂದು ವೃದ್ಧ ತಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ಮಗ: ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಮಗನ ಬಂಧನ

ಚಂಡೀಗಢ: 73ರ ಹರೆಯದ ಮಹಿಳೆಗೆ ಆಕೆಯ ಸ್ವಂತ ಮನೆಯೇ ನರಕವನ್ನಾಗಿ ಮಾಡಿದ ಆಕೆಯ ಮಗ ನಿರ್ದಯವಾಗಿ ಥಳಿಸುತ್ತಿರುವ ವೀಡಿಯೊಗಳು ಹೊರಹೊಮ್ಮಿವೆ. ಆರೈಕೆ ಮಾಡಿ ವಕೀಲ ಆಗುವವರೆಗೂ ಓದಿಸಿದ ಮಗನೇ ವೃದ್ಧ ತಾಯಿಗೆ ಹಿಗ್ಗಾಮುಗ್ಗಾ ಥಳಿಸುವುದು ವೀಡಿಯೊದಲ್ಲಿ ಕಂಡುಬಂದಿದೆ. ಮಹಿಳೆಯನ್ನು ಆಕೆಯ ಮಗ, ಸೊಸೆ ಚಿತ್ರಹಿಂಸೆ ನೀಡುವುದು ಮತ್ತು ನಿರ್ದಯವಾಗಿ ಥಳಿಸುತ್ತಿರುವುದನ್ನು ವೀಡಿಯೊಗಳು ತೋರಿಸುತ್ತವೆ. ಕೊನೆಗೆ ತಾಯಿಯ … Continued

ಹೊಸ ವೀಡಿಯೊದಲ್ಲಿ ಭಾರತಕ್ಕೆ ‘ಹಮಾಸ್ ಮಾದರಿ ದಾಳಿ’ಯ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನುನ್ | ವೀಡಿಯೊ

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಭಾರತಕ್ಕೆ ಬೆದರಿಕೆ ಹಾಕಿದ ಹೊಸ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಇದರಲ್ಲಿ ಆತ “ಭಾರತವು ಪಂಜಾಬ್ ಅನ್ನು ಆಕ್ರಮಿಸಿಕೊಳ್ಳಲು ಹೋದರೆ ಹಮಾಸ್ ತರಹದ ದಾಳಿ ಬಗ್ಗೆ ಎಚ್ಚರಿಕೆ ನೀಡಿದ್ದಾನೆ. ವೀಡಿಯೊದಲ್ಲಿ, ಪನ್ನುನ್, “(ಪಿಎಂ) ಮೋದಿ, ಪ್ಯಾಲೆಸ್ತೀನ್-ಇಸ್ರೇಲ್ ಸಂಘರ್ಷದಿಂದ ಕಲಿಯಿರಿ. ಪಂಜಾಬ್‌ನಿಂದ ಪ್ಯಾಲೆಸ್ತೀನ್‌ವರೆಗೆ ಆಕ್ರಮಣದಲ್ಲಿರುವ ಜನರು ಪ್ರತಿಕ್ರಿಯಿಸುತ್ತಾರೆ ಮತ್ತು ಹಿಂಸಾಚಾರವು … Continued

ಕಾಣೆಯಾಗಿದ್ದ ಮೂವರು ಅಕ್ಕತಂಗಿಯರ ಮೃತದೇಹಗಳು ಕಬ್ಬಿಣದ ಪೆಟ್ಟಿಗೆಯೊಳಗೆ ಪತ್ತೆ

ಚಂಡೀಗಢ: ಪಂಜಾಬಿನ ಜಲಂಧರ್ ಜಿಲ್ಲೆಯ ಕಾನ್ಪುರ ಗ್ರಾಮದಲ್ಲಿ ಮೂವರು ಸಹೋದರಿಯರು ತಮ್ಮ ಮನೆಯಲ್ಲಿ ಟ್ರಂಕ್‌ನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೂವರು ಹುಡುಗಿಯರು ತಮ್ಮ  ಕೆಲಸ ಮುಗಿಸಿಕೊಂಡು ಮರಳಿ ಮನೆಗೆ ಬಾರದೆ ಇದ್ದಾಗ ಅವರ ತಂದೆ-ತಾಯಿ ಮಕ್ಸೂದನ್ ಪೊಲೀಸ್ ಠಾಣೆಯಲ್ಲಿ ಭಾನುವಾರ ರಾತ್ರಿ ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಲಸೆ … Continued

40 ವರ್ಷದ ವ್ಯಕ್ತಿಯ ಹೊಟ್ಟೆಯಿಂದ ಇಯರ್‌ಫೋನ್, ಸ್ಕ್ರೂ, ಬೋಲ್ಟ್‌, ಮ್ಯಾಗ್ನೆಟ್‌………..ಗಳನ್ನು ಹೊರತೆಗೆದ ವೈದ್ಯರು….!

ನವದೆಹಲಿ : ಪಂಜಾಬ್‌ನ ಮೊಗಾದ 40 ವರ್ಷದ ವ್ಯಕ್ತಿಯೊಬ್ಬರು ತೀವ್ರ ಮತ್ತು ನಿರಂತರ ಹೊಟ್ಟೆ ನೋವಿನ ತೊಂದರೆಯ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ವರದಿಗಳ ಪ್ರಕಾರ, ವೈದ್ಯರು ಅವರ ಹೊಟ್ಟೆಯಿಂದ ಆಘಾತಕಾರಿ ವಸ್ತುಗಳನ್ನು ಹೊರತೆಗೆದಿದ್ದಾರೆ. ಆ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ವರದಿಯಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಜ್ವರ ಮತ್ತು ವಾಂತಿ ಸೇರಿದಂತೆ ವಿವಿಧ ರೋಗಲಕ್ಷಣಗಳನ್ನು ಅನುಭವಿಸಿದ … Continued

ಖಲಿಸ್ತಾನಿ ಉಗ್ರ ಗುರುಪತ್‌ವಂತ್ ಸಿಂಗ್ ಪನ್ನೂನ್‌ ಪಂಜಾಬಿನ ಆಸ್ತಿ ವಶಪಡಿಸಿಕೊಂಡ ಎನ್‌ಐಎ

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆಯಡಿ ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಘಟನೆಯ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನೂನ್ ಒಡೆತನದ ಚಂಡೀಗಢ ಮತ್ತು ಅಮೃತಸರದ ಆಸ್ತಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮುಟ್ಟುಗೋಲು ಹಾಕಿಕೊಂಡಿದೆ. ಚಂಡೀಗಢದ ಸೆಕ್ಟರ್ 15 ರಲ್ಲಿ ಪನ್ನುನ್ ಅವರ ನಿವಾಸದ ಹೊರಗೆ ಅಂಟಿಸಲಾದ ಆಸ್ತಿ ಮುಟ್ಟುಗೋಲು ನೋಟೀಸ್ ಅಂಟಿಸಲಾಗಿದೆ. ಗುರ್ಪತ್‌ವಂತ್ … Continued

ಆಘಾತಕಾರಿ ವೀಡಿಯೊ | 100 ಮೀಟರ್‌ ವರೆಗೆ ಎಳೆದೊಯ್ದ ಹಸು ; ವೃದ್ಧ ಸಾವು

ಮೊಹಾಲಿ: ಪಂಜಾಬ್‌ನ ಮೊಹಾಲಿಯಲ್ಲಿ ಹಸುವೊಂದು ವಯೋವೃದ್ಧರೊಬ್ಬರನ್ನು 100 ಮೀಟರ್‌ವರೆಗೆ ಎಳೆದೊಯ್ದ ನಂತರ ವಯೋವೃದ್ಧರೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಈ ದಾರುಣ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತ ವೃದ್ಧನನ್ನು ಸರೂಪ್ ಸಿಂಗ್ ಎಂದು ಗುರುತಿಸಲಾಗಿದ್ದು, ಬಿಡಾಡಿ ಹಸು ಆತನ ನಿವಾಸಕ್ಕೆ ನುಗ್ಗಿದೆ ಎಂದು ಹೇಳಲಾಗಿದೆ. ಸಿಸಿಟಿವಿ ದೃಶ್ಯಾವಳಿಯು ಹಸು ಆಕ್ರಮಣಕಾರಿಯಾಗಿ ಸರೂಪ್‌ ಸಿಂಗ್ ಅವರನ್ನು ಎಳೆಯುವುದನ್ನು … Continued

35 ವರ್ಷಗಳ ನಂತರ ತಾಯಿ-ಮಗನನ್ನು ಮತ್ತೆ ಒಂದಾಗಿಸಿದ ಅತ್ಯಂತ ಭೀಕರ ಪ್ರವಾಹ…!

ಪಂಜಾಬ್‌ನಲ್ಲಿ ಪ್ರವಾಹವು ಸಾಕಷ್ಟು ಹಾನಿ ಮಾಡಿದೆ. ಸಾವಿರಾರು ಜನರು ತಮ್ಮ ಮನೆಗಳಿಂದ ಸ್ಥಳಾಂತರಗೊಳ್ಳುವಂತೆ ಮಾಡಿತು. ಆದರೆ ರಕ್ಷಣಾ ಸ್ವಯಂಸೇವಕ ಜಗಜಿತ್ ಸಿಂಗ್ ಅವರಿಗೆ ಈ ಪ್ರವಾಹ ಮಾತ್ರ ಎಂದೂ ಮರೆಯಲಾಗದ ಅವಿಸ್ಮರಣೀಯ ವಿದ್ಯಮಾನವಾಗಿ ಪರಿಣಮಿಸಿತು. ಪ್ರವಾಹವು ಅವರು 35 ವರ್ಷಗಳ ನಂತರ ತನ್ನ ತಾಯಿಯೊಂದಿಗೆ ಮತ್ತೆ ಸೇರುವಂತೆ ಮಾಡುವ ಮೂಲಕ ಅವರ ಜೀವನವನ್ನೇ ಆನಂದ ಮತ್ತು … Continued

“ನಾನು ಕಳ್ಳರನ್ನು ಹಿಡಿಯುತ್ತೇನೆ, ಅವರು ಹಣಕ್ಕಾಗಿ ಕಳ್ಳರನ್ನು ಬಿಡುತ್ತಾರೆ”: ಪೊಲೀಸಪ್ಪನ ವಿಶಿಷ್ಟ ಪ್ರತಿಭಟನೆ | ವೀಕ್ಷಿಸಿ

ಚಂಡೀಗಢ: ಪಂಜಾಬ್‌ನ ಜಲಂಧರ್‌ನ ಪ್ರಮುಖ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಜನರು ನಿನ್ನೆ ನಡುರಸ್ತೆಯಲ್ಲಿ ‘ಭ್ರಷ್ಟಾಚಾರ’ದ ಬಗ್ಗೆ ಪ್ರತಿಭಟಿಸಲು ಮತ್ತು ತನ್ನ ಪೊಲೀಸ್ ಠಾಣೆಯಲ್ಲಿ ಅಪರಾಧಿಗಳ ವಿರುದ್ಧ ಪೊಲೀಸರು ನಿಷ್ಕ್ರಿಯರಾಗಿದ್ದಾರೆ ಎಂದು ಆರೋಪಿಸಿ ರಸ್ತೆಯ ಮಧ್ಯದಲ್ಲಿ ಮಲಗಿದ್ದ ಪೊಲೀಸ್‌ ಕಾನ್ಸ್ಟೇಬಲ್‌ ಅಸಾಮಾನ್ಯ ವಿದ್ಯಮಾನಕ್ಕೆ ಸಾಕ್ಷಿಯಾದ ಘಟನೆ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅಸಾಂಪ್ರದಾಯಿಕ ಪ್ರತಿಭಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ … Continued

2024ರ ಲೋಕಸಭೆ ಚುನಾವಣೆ ಮೇಲೆ ಕಣ್ಣು: 4 ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ

ನವದೆಹಲಿ: 2024 ರ ಚುನಾವಣೆಗೆ ಮುಂಚಿತವಾಗಿ ಹಾಗೂ ಕೆಲವು ರಾಜ್ಯಗಳಲ್ಲಿ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ನಾಲ್ಕು ರಾಜ್ಯಗಳಿಗೆ ಮಂಗಳವಾರ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಜೆಪಿಮಂಗಳವಾರ ಪಂಜಾಬ್, ತೆಲಂಗಾಣ, ಜಾರ್ಖಂಡ್ ಮತ್ತು ಆಂಧ್ರಪ್ರದೇಶಕ್ಕೆ ರಾಜ್ಯ ಮುಖ್ಯಸ್ಥರನ್ನು ನೇಮಿಸಿದೆ. ಪಕ್ಷವು ತೆಲಂಗಾಣ, ಪಂಜಾಬ್ ಮತ್ತು ಜಾರ್ಖಂಡ್‌ನಲ್ಲಿ ಕ್ರಮವಾಗಿ ಕೇಂದ್ರ … Continued