ಪಂಜಾಬ್ ರಾಜ್ಯಪಾಲರ ಹುದ್ದೆಗೆ ಬನ್ವಾರಿಲಾಲ ಪುರೋಹಿತ್ ರಾಜೀನಾಮೆ

ನವದೆಹಲಿ: ಪಂಜಾಬ್ ಗವರ್ನರ್ ಬನ್ವಾರಿಲಾಲ ಪುರೋಹಿತ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆಗೆ “ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳನ್ನು” ಉಲ್ಲೇಖಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ಪಂಜಾಬ್ ಹಾಗೂ ಚಂಡೀಗಢದ ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.”ದಯವಿಟ್ಟು ಅದನ್ನೇ ಸ್ವೀಕರಿಸಿ ಎಂದು ರಾಷ್ಡ್ರಪತಿ ಮುರ್ಮು … Continued

ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಟಿಎಂಸಿ ನಂತ್ರ ಈಗ ಪಂಜಾಬಿನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದ ಎಎಪಿ ; ಇಂಡಿಯಾ ಮೈತ್ರಿಕೂಟಕ್ಕೆ ಡಬಲ್ ಶಾಕ್‌…!

ನವದೆಹಲಿ: ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿ, ಪಂಜಾಬ್ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಭಗವಂತ ಸಿಂಗ್‌ ಮಾನ್ ಅವರು ಲೋಕಸಭೆ ಚುನಾವನೆಯಲ್ಲಿ ಪಂಜಾಬಿನಲ್ಲಿ ಎರಡು ಪಕ್ಷಗಳ ನಡುವಿನ ಮೈತ್ರಿ ಸ್ಪರ್ಧೆಯನ್ನು ಬುಧವಾರ ತಳ್ಳಿಹಾಕಿದ್ದಾರೆ. ವಿಪಕ್ಷಗಳ ಮೈತ್ರಿಕೂಟದ ಇಂಡಿಯಾ ಬ್ಲಾಕ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ಮಿತ್ರಪಕ್ಷಗಳಾಗಿವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ರಾಜ್ಯದಲ್ಲಿ ಟಿಎಂಸಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ … Continued

ಪ್ರಧಾನಿ ಮೋದಿಗೆ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್‌ ಅಧಿಕಾರಿಗಳು ಅಮಾನತು

ನವದೆಹಲಿ: ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಆದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಒಟ್ಟು ಏಳು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇವರಲ್ಲಿ ಫಿರೋಜ್‌ಪುರ ಜಿಲ್ಲೆಯ ಅಂದಿನ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇಬ್ಬರು ಡಿಎಸ್‌ಪಿ ಶ್ರೇಣಿಯ ಅಧಿಕಾರಿಗಳು ಸೇರಿದ್ದಾರೆ. ಕಳೆದ ವರ್ಷ ಜನವರಿ 5ರಂದು ಪ್ರಧಾನಿ ಮೋದಿ ಅವರು ಪಂಜಾಬ್‌ನಲ್ಲಿ … Continued

ವೀಡಿಯೊ..| ‘ಹಾಸಿಗೆ ಒದ್ದೆಯಾಗಿದೆ’ ಎಂದು ವೃದ್ಧ ತಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ಮಗ: ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಮಗನ ಬಂಧನ

ಚಂಡೀಗಢ: 73ರ ಹರೆಯದ ಮಹಿಳೆಗೆ ಆಕೆಯ ಸ್ವಂತ ಮನೆಯೇ ನರಕವನ್ನಾಗಿ ಮಾಡಿದ ಆಕೆಯ ಮಗ ನಿರ್ದಯವಾಗಿ ಥಳಿಸುತ್ತಿರುವ ವೀಡಿಯೊಗಳು ಹೊರಹೊಮ್ಮಿವೆ. ಆರೈಕೆ ಮಾಡಿ ವಕೀಲ ಆಗುವವರೆಗೂ ಓದಿಸಿದ ಮಗನೇ ವೃದ್ಧ ತಾಯಿಗೆ ಹಿಗ್ಗಾಮುಗ್ಗಾ ಥಳಿಸುವುದು ವೀಡಿಯೊದಲ್ಲಿ ಕಂಡುಬಂದಿದೆ. ಮಹಿಳೆಯನ್ನು ಆಕೆಯ ಮಗ, ಸೊಸೆ ಚಿತ್ರಹಿಂಸೆ ನೀಡುವುದು ಮತ್ತು ನಿರ್ದಯವಾಗಿ ಥಳಿಸುತ್ತಿರುವುದನ್ನು ವೀಡಿಯೊಗಳು ತೋರಿಸುತ್ತವೆ. ಕೊನೆಗೆ ತಾಯಿಯ … Continued

ಹೊಸ ವೀಡಿಯೊದಲ್ಲಿ ಭಾರತಕ್ಕೆ ‘ಹಮಾಸ್ ಮಾದರಿ ದಾಳಿ’ಯ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನುನ್ | ವೀಡಿಯೊ

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಭಾರತಕ್ಕೆ ಬೆದರಿಕೆ ಹಾಕಿದ ಹೊಸ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಇದರಲ್ಲಿ ಆತ “ಭಾರತವು ಪಂಜಾಬ್ ಅನ್ನು ಆಕ್ರಮಿಸಿಕೊಳ್ಳಲು ಹೋದರೆ ಹಮಾಸ್ ತರಹದ ದಾಳಿ ಬಗ್ಗೆ ಎಚ್ಚರಿಕೆ ನೀಡಿದ್ದಾನೆ. ವೀಡಿಯೊದಲ್ಲಿ, ಪನ್ನುನ್, “(ಪಿಎಂ) ಮೋದಿ, ಪ್ಯಾಲೆಸ್ತೀನ್-ಇಸ್ರೇಲ್ ಸಂಘರ್ಷದಿಂದ ಕಲಿಯಿರಿ. ಪಂಜಾಬ್‌ನಿಂದ ಪ್ಯಾಲೆಸ್ತೀನ್‌ವರೆಗೆ ಆಕ್ರಮಣದಲ್ಲಿರುವ ಜನರು ಪ್ರತಿಕ್ರಿಯಿಸುತ್ತಾರೆ ಮತ್ತು ಹಿಂಸಾಚಾರವು … Continued

ಕಾಣೆಯಾಗಿದ್ದ ಮೂವರು ಅಕ್ಕತಂಗಿಯರ ಮೃತದೇಹಗಳು ಕಬ್ಬಿಣದ ಪೆಟ್ಟಿಗೆಯೊಳಗೆ ಪತ್ತೆ

ಚಂಡೀಗಢ: ಪಂಜಾಬಿನ ಜಲಂಧರ್ ಜಿಲ್ಲೆಯ ಕಾನ್ಪುರ ಗ್ರಾಮದಲ್ಲಿ ಮೂವರು ಸಹೋದರಿಯರು ತಮ್ಮ ಮನೆಯಲ್ಲಿ ಟ್ರಂಕ್‌ನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೂವರು ಹುಡುಗಿಯರು ತಮ್ಮ  ಕೆಲಸ ಮುಗಿಸಿಕೊಂಡು ಮರಳಿ ಮನೆಗೆ ಬಾರದೆ ಇದ್ದಾಗ ಅವರ ತಂದೆ-ತಾಯಿ ಮಕ್ಸೂದನ್ ಪೊಲೀಸ್ ಠಾಣೆಯಲ್ಲಿ ಭಾನುವಾರ ರಾತ್ರಿ ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಲಸೆ … Continued

40 ವರ್ಷದ ವ್ಯಕ್ತಿಯ ಹೊಟ್ಟೆಯಿಂದ ಇಯರ್‌ಫೋನ್, ಸ್ಕ್ರೂ, ಬೋಲ್ಟ್‌, ಮ್ಯಾಗ್ನೆಟ್‌………..ಗಳನ್ನು ಹೊರತೆಗೆದ ವೈದ್ಯರು….!

ನವದೆಹಲಿ : ಪಂಜಾಬ್‌ನ ಮೊಗಾದ 40 ವರ್ಷದ ವ್ಯಕ್ತಿಯೊಬ್ಬರು ತೀವ್ರ ಮತ್ತು ನಿರಂತರ ಹೊಟ್ಟೆ ನೋವಿನ ತೊಂದರೆಯ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ವರದಿಗಳ ಪ್ರಕಾರ, ವೈದ್ಯರು ಅವರ ಹೊಟ್ಟೆಯಿಂದ ಆಘಾತಕಾರಿ ವಸ್ತುಗಳನ್ನು ಹೊರತೆಗೆದಿದ್ದಾರೆ. ಆ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ವರದಿಯಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಜ್ವರ ಮತ್ತು ವಾಂತಿ ಸೇರಿದಂತೆ ವಿವಿಧ ರೋಗಲಕ್ಷಣಗಳನ್ನು ಅನುಭವಿಸಿದ … Continued

ಖಲಿಸ್ತಾನಿ ಉಗ್ರ ಗುರುಪತ್‌ವಂತ್ ಸಿಂಗ್ ಪನ್ನೂನ್‌ ಪಂಜಾಬಿನ ಆಸ್ತಿ ವಶಪಡಿಸಿಕೊಂಡ ಎನ್‌ಐಎ

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆಯಡಿ ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಘಟನೆಯ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನೂನ್ ಒಡೆತನದ ಚಂಡೀಗಢ ಮತ್ತು ಅಮೃತಸರದ ಆಸ್ತಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮುಟ್ಟುಗೋಲು ಹಾಕಿಕೊಂಡಿದೆ. ಚಂಡೀಗಢದ ಸೆಕ್ಟರ್ 15 ರಲ್ಲಿ ಪನ್ನುನ್ ಅವರ ನಿವಾಸದ ಹೊರಗೆ ಅಂಟಿಸಲಾದ ಆಸ್ತಿ ಮುಟ್ಟುಗೋಲು ನೋಟೀಸ್ ಅಂಟಿಸಲಾಗಿದೆ. ಗುರ್ಪತ್‌ವಂತ್ … Continued

ಆಘಾತಕಾರಿ ವೀಡಿಯೊ | 100 ಮೀಟರ್‌ ವರೆಗೆ ಎಳೆದೊಯ್ದ ಹಸು ; ವೃದ್ಧ ಸಾವು

ಮೊಹಾಲಿ: ಪಂಜಾಬ್‌ನ ಮೊಹಾಲಿಯಲ್ಲಿ ಹಸುವೊಂದು ವಯೋವೃದ್ಧರೊಬ್ಬರನ್ನು 100 ಮೀಟರ್‌ವರೆಗೆ ಎಳೆದೊಯ್ದ ನಂತರ ವಯೋವೃದ್ಧರೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಈ ದಾರುಣ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತ ವೃದ್ಧನನ್ನು ಸರೂಪ್ ಸಿಂಗ್ ಎಂದು ಗುರುತಿಸಲಾಗಿದ್ದು, ಬಿಡಾಡಿ ಹಸು ಆತನ ನಿವಾಸಕ್ಕೆ ನುಗ್ಗಿದೆ ಎಂದು ಹೇಳಲಾಗಿದೆ. ಸಿಸಿಟಿವಿ ದೃಶ್ಯಾವಳಿಯು ಹಸು ಆಕ್ರಮಣಕಾರಿಯಾಗಿ ಸರೂಪ್‌ ಸಿಂಗ್ ಅವರನ್ನು ಎಳೆಯುವುದನ್ನು … Continued

35 ವರ್ಷಗಳ ನಂತರ ತಾಯಿ-ಮಗನನ್ನು ಮತ್ತೆ ಒಂದಾಗಿಸಿದ ಅತ್ಯಂತ ಭೀಕರ ಪ್ರವಾಹ…!

ಪಂಜಾಬ್‌ನಲ್ಲಿ ಪ್ರವಾಹವು ಸಾಕಷ್ಟು ಹಾನಿ ಮಾಡಿದೆ. ಸಾವಿರಾರು ಜನರು ತಮ್ಮ ಮನೆಗಳಿಂದ ಸ್ಥಳಾಂತರಗೊಳ್ಳುವಂತೆ ಮಾಡಿತು. ಆದರೆ ರಕ್ಷಣಾ ಸ್ವಯಂಸೇವಕ ಜಗಜಿತ್ ಸಿಂಗ್ ಅವರಿಗೆ ಈ ಪ್ರವಾಹ ಮಾತ್ರ ಎಂದೂ ಮರೆಯಲಾಗದ ಅವಿಸ್ಮರಣೀಯ ವಿದ್ಯಮಾನವಾಗಿ ಪರಿಣಮಿಸಿತು. ಪ್ರವಾಹವು ಅವರು 35 ವರ್ಷಗಳ ನಂತರ ತನ್ನ ತಾಯಿಯೊಂದಿಗೆ ಮತ್ತೆ ಸೇರುವಂತೆ ಮಾಡುವ ಮೂಲಕ ಅವರ ಜೀವನವನ್ನೇ ಆನಂದ ಮತ್ತು … Continued