ವಿಧಾನಸಭೆ ಚುನಾವಣೆ-2022: ಟೈಮ್ಸ್ ನೌ ಒಪಿನಿಯನ್‌ ಪೋಲ್‌-ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಾರ್ಟಿ ಸರ್ಕಾರ ಸಾಧ್ಯತೆ..!

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಾಹಿನಿ ಟೈಮ್ಸ್ ನೌ ಒಪಿನಿಯನ್‌ ಪೋಲ್‌ ನಡೆಸಿದ್ದು, ಪಂಜಾಬಿನಲ್ಲಿ ಆಮ್‌ ಆದ್ಮಿ ಪಾರ್ಟಿ (ಎಎಪಿ) ಆಮ್ ಆದ್ಮಿ ಪಕ್ಷ (ಎಎಪಿ) ಪಂಜಾಬ್‌ನಲ್ಲಿ ಸರ್ಕಾರ ರಚಿಸುವ ಹಾದಿಯಲ್ಲಿದೆ ಎಂದು ಹೇಳಿದೆ. 2022ರ ಪಂಜಾಬ್ ಚುನಾವಣೆಯಲ್ಲಿ ಎಎಪಿ (AAP) ಸುಮಾರು 54-58 ವಿಧಾನಸಭಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಒಪಿನಿಯನ್‌ … Continued

ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ, ಗೋವಾ ಚುನಾವಣೆ ವೇಳಾಪಟ್ಟಿ ಪ್ರಕಟ :ಜನವರಿ 15ರ ವರೆಗೆ ಸಮಾವೇಶ, ರೋಡ್‌ಶೋಗಳಿಗೆ ನಿಷೇಧ

ನವದೆಹಲಿ: ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ, ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಇಂದು, ಶನಿವಾರ ಪ್ರಕಟಿಸಿದೆ. ವೇಳಾಪಟ್ಟಿಯ ಪ್ರಕಾರ, ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಫೆಬ್ರವರಿ 10ರಿಂದ ಮಾರ್ಚ್ 7 ರ ನಡುವೆ ಮತದಾನ ನಡೆಯಲಿದೆ. ಐದು ರಾಜ್ಯಗಳ ಚುನಾವಣೆಯು 7 ಹಂತಗಳಲ್ಲಿ ಪೂರ್ಣಗೊಳ್ಳಲಿದೆ. ಹೆಚ್ಚುತ್ತಿರುವ ಕೋವಿಡ್ … Continued

ಕಾಶ್ಮೀರ ದೇಶದ ಭಾಗವೆಂದು ಪರಿಗಣಿಸದವರು ಕಾಂಗ್ರೆಸ್‌ನಲ್ಲಿ ಇರಬೇಕೇ: ಕಾಂಗ್ರೆಸ್ಸಿಗೆ ಅದೇ ಪಕ್ಷದ ನಾಯಕನ ಪ್ರಶ್ನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಭಾಗವೆಂದು ಪರಿಗಣಿಸದವರು ಪಂಜಾಬ್ ಕಾಂಗ್ರೆಸ್‌ನಲ್ಲಿ ಇರಬೇಕೇ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್‌ ನಾಯಕ ಮನೀಷ್ ತಿವಾರಿ ಸೋಮವಾರ ಪಕ್ಷವನ್ನುಒತ್ತಾಯಿಸಿದ್ದಾರೆ. ಈ ರೀತಿಯ ಜನರು ಈ ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಹುತಾತ್ಮರನ್ನು ಅಣುಕಿಸುತ್ತಾರೆ ಎಂದು ಅವರು ಟೀಕಿಸಿದ್ದಾರೆ. ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ … Continued

ಕೊರೊನಾ ಎರಡನೇ ಅಲೆ: ದೈನಂದಿನ ಪ್ರಕರಣಗಳ ಬೆಳವಣಿಗೆ ದರದಲ್ಲಿ ಮಹಾರಾಷ್ಟ್ರ ನಂ.1, ಪಂಜಾಬ್‌ ನಂ.2

ನವ ದೆಹಲಿ: ಕಳೆದ ಹದಿನೈದು ದಿನಗಳಲ್ಲಿ ದೇಶಾದ್ಯಂತ ಒಟ್ಟು ಹೊಸ ಪ್ರಕರಣಗಳು ಮತ್ತು ಸಾವುನೋವುಗಳನ್ನು ಗಮನದಲ್ಲಿಟ್ಟುಕೊಂಡರೆ ಮಹಾರಾಷ್ಟ್ರ ಮತ್ತು ಪಂಜಾಬ್ ಹೆಚ್ಚು ಹಾನಿಗೊಳಗಾದ ರಾಜ್ಯಗಳಾಗಿವೆ. ಹೊಸ ಪ್ರಕರಣಗಳಿಗೆ ಸಂಬಂಧಿಸಿದಂತೆ ಇದುವರೆಗೆ ವರದಿಯಾದ ಗರಿಷ್ಠಮಟ್ಟ ದಾಟಿದ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳ ನಡುವೆ ಈ ಎರಡು ರಾಜ್ಯಗಳು ಅಗ್ರಸ್ಥಾನದಲ್ಲಿವೆ ಮತ್ತು ಚಂಡೀಗಡ, ಛತ್ತೀಸ್‌ಗಡ ಮತ್ತು ಗುಜರಾತ್ ಮೊದಲ … Continued

ನಾಳೆ ಭಾರತ್‌ ಬಂದ್‌: ಹರ್ಯಾಣಾ, ಪಂಜಾಬ್‌, ಪಶ್ಚಿಮ ಉತ್ತರ ಪ್ರದೇಶದಲ್ಲಿ ಹೆಚ್ಚು ಪರಿಣಾಮ

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿರೈತ ಸಂಘಗಳ ಒಕ್ಕೂಟವಾದ ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮಾರ್ಚ್ 26, ಶುಕ್ರವಾರ ಭಾರತ್ ಬಂದ್‌ಗೆ ಕರೆ ನೀಡಿದ್ದು, ಶುಕ್ರವಾರ ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಬಂದ್‌ ನಡೆಯಲಿದೆ ಎಂದು ತಿಳಿಸಿದೆ. ಭಾರತ್ ಬಂಧವನ್ನು ಸಂಪೂರ್ಣ ಯಶಸ್ವಿಗೊಳಿಸಬೇಕೆಂದು ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬುಧವಾರ ದೇಶದ … Continued

ಪಂಜಾಬ್‌: ಜೀನೋಮ್ ಅನುಕ್ರಮಕ್ಕಾಗಿ ಕಳುಹಿಸಿದ 401 ಮಾದರಿಗಳಲ್ಲಿ ಶೇ. 81 ಬ್ರಿಟನ್‌ ರೂಪಾಂತರಿ ಕೊರೊನಾ..!

ಚಂಡಿಗಡ: ಜೀನೋಮ್ ಅನುಕ್ರಮಕ್ಕಾಗಿ ಸರ್ಕಾರ ಕಳುಹಿಸಿದ 401 ಮಾದರಿಗಳಲ್ಲಿ ಶೇಕಡಾ 81ರಷ್ಟು ಬ್ರಿಟನ್‌ ರೂಪಾಂತರಿ ಕೋವಿಡ್ -19 ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮಂಗಳವಾರ ಹೇಳಿದ್ದಾರೆ. ಕೋವಿಡ್ -19 ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಒಳಗೊಳ್ಳಲು ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ವಿಸ್ತರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದರು, ಏಕೆಂದರೆ … Continued

ಪಂಜಾಬ್‌ ಸ್ಥಳಿಯ ಸಂಸ್ಥೆ ಚುನಾವಣೆ: ಕಾಂಗ್ರೆಸ್‌ಗೆ ಭಾರಿ ಗೆಲುವು

ಪಂಜಾಬ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಚುನಾವಣೆ ನಡೆದ ೮ ಪುರಸಭೆಗಳಲ್ಲಿ ೭ರಲ್ಲಿ ಜಯಭೇರಿ ಬಾರಿಸಿದೆ. ಮೊಗಾ, ಹೋಶಿಯಾರ್‌ಪುರ್, ಕಪುರ್ಥಲಾ, ಅಬೋಹರ್, ಪಠಾಣ್‌ಕೋಟ್, ಬಟಾಲಾ, ಮತ್ತು ಬಟಿಂಡಾ ಎಂಬ ಏಳು ನಿಗಮಗಳ ಫಲಿತಾಂಶಗಳನ್ನು ಬುಧವಾರ ಘೋಷಿಸಲಾಗಿದ್ದು, ಕಾಂಗ್ರೆಸ್ ಸ್ಪಷ್ಟವಾಗಿ ಬಹುಮತ ಪಡೆದುಕೊಂಡಿದೆ. ಬಿಜೆಪಿ, ಶಿರೋಮಣಿ ಅಕಾಲಿದಳ ಹಾಗೂ ಆಮ್‌ ಆದ್ಮಿ … Continued

ಪಂಜಾಬ್‌ ಪೊಲೀಸರಿಗೆ ಫೈಲ್‌ ಹಿಂದಿರುಗಿಸಿದ ಸಿಬಿಐ

ಕೇಂದ್ರೀಯ ತನಿಖಾ ದಳವು (ಸಿಬಿಐ) 2015ರ ಸಕ್ರಿಲೇಜ್‌ ಘಟನೆಗಳಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಫೈಲ್‌ಗಳನ್ನು ಪಂಜಾಬ್ ಪೊಲೀಸರಿಗೆ ಹಿಂದಿರುಗಿಸಿದೆ ಎಂದು ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಿಳಿಸಿದ್ದಾರೆ. ಪ್ರಕರಣಗಳನ್ನು ತನಿಖೆ ಮಾಡಲು ರಾಜ್ಯಕ್ಕೆ ಅವಕಾಶ ನೀಡಬೇಕೆಂಬುದು ಪಂಜಾಬ್‌ ಕಾಂಗ್ರೆಸ್ ಸರ್ಕಾರದ ಬಹುದಿನಗಳ ಬೇಡಿಕೆಯಾಗಿತ್ತು. ಈ ಪ್ರಕರಣಗಳನ್ನು ಹಿಂದಿನ ಎಸ್‌ಎಡಿ-ಬಿಜೆಪಿ ಸರ್ಕಾರ ಸಿಬಿಐಗೆ ಹಸ್ತಾಂತರಿಸಿತ್ತು. ಸಿಬಿಐಗೆ ಪಂಜಾಬ್ … Continued