ಹಂಪಿಯಲ್ಲಿ ಇನ್ನಷ್ಟು ಉತ್ಖನನ ನಡೆಯಲಿ: ಆನಂದ ಸಿಂಗ್‌

ಹೊಸಪೇಟೆ: ವಿಜಯನಗರದ ರಾಜಧಾನಿಯಾಗಿದ್ದ ಐತಿಹಾಸಿಕ ಹಂಪಿಯ ಅಭಿವೃದ್ಧಿಗೆ ಕೇಂದ್ರ ಸರಕಾರ 480 ಕೋಟಿ ರೂ.ನೀಡಿದೆ. ಹಂಪಿಯ ಇತಿಹಾಸವನ್ನು ಸಂಶೋಧಿಸುವ ಕೆಲಸವಾಗಬೇಕು ಎಂದು ಸಚಿವ ಆನಂದಸಿಂಗ್ ಹೇಳಿದರು. ಅವರು ಗುರುವಾರ ಐತಿಹಾಸಿಕ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪುರಂದರದಾಸರ ಆರಾಧನೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ವಿಜಯನಗರ ಸಾಮ್ರಾಜ್ಯದ … Continued