7 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಇರಾನಿನಿಂದ ತೈಲ ಖರೀದಿಸಿದ ಭಾರತ

ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ, ಭಾರತೀಯ ತೈಲ ಸಂಸ್ಕರಣಾಗಾರಗಳು ಇರಾನ್‌ನಿಂದ ಕಚ್ಚಾ ತೈಲವನ್ನು ಖರೀದಿಸಿವೆ ಎಂದು ಪೆಟ್ರೋಲಿಯಂ ಸಚಿವಾಲಯ ಶನಿವಾರ ತಿಳಿಸಿದೆ. ಅಮೆರಿಕದ ಒತ್ತಡದ ಹಿನ್ನೆಲೆಯಲ್ಲಿ ಮೇ 2019 ರಿಂದ ಭಾರತವು ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಿತ್ತು. ಆದರೆ ಪ್ರಸ್ತುತ ಹಾರ್ಮುಜ್ ಜಲಸಂಧಿಯ ಮೂಲಕ … Continued

186 ಐಷಾರಾಮಿ ಕಾರುಗಳ ಖರೀದಿಸಿ ₹ 21 ಕೋಟಿ ರಿಯಾಯಿತಿ ಪಡೆದರು…!

ಅಹಮದಾಬಾದ್‌ : ಜೈನ್ ಸಮುದಾಯವು ತಮ್ಮ ಅಪಾರ ಖರೀದಿ ಶಕ್ತಿಯನ್ನು ಪ್ರದರ್ಶಿಸಿದ್ದು, ಒಂದೇ ಬಾರಿಗೆ ಬಿಎಂಡಬ್ಲ್ಯು (BMW), ಆಡಿ (Audi), ಮತ್ತು ಮರ್ಸಿಡಿಸ್‌(Mercedes)ನಂತಹ ಒಟ್ಟು 186 ಐಷಾರಾಮಿ ಕಾರುಗಳನ್ನು ಖರೀದಿಸಿದ್ದು ಈ ಬೃಹತ್ ವ್ಯವಹಾರದಲ್ಲಿ ಸಮುದಾಯವು ಒಟ್ಟಾರೆಯಾಗಿ 21 ಕೋಟಿ ರೂಪಾಯಿಗಳಷ್ಟು ರಿಯಾಯಿತಿ ಪಡೆದಿರುವುದು ವಿಶೇಷವಾಗಿದೆ. ಈ ವಿಶಿಷ್ಟ ವ್ಯವಹಾರವು ಜೈನ್ ಇಂಟರ್ನ್ಯಾಷನಲ್ ಟ್ರೇಡ್ ಆರ್ಗನೈಸೇಷನ್ … Continued

ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ನಂತರ ಬ್ರಹ್ಮೋಸ್ ಕ್ಷಿಪಣಿಗೆ ಬಂತು ಭಾರೀ ಬೇಡಿಕೆ ; ಖರೀದಿಸಲು 17 ದೇಶಗಳು ಕ್ಯೂನಲ್ಲಿ…!

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವನ್ನು ತಲುಪಿಸಲು   ಆಪರೇಷನ್ ಸಿಂಧೂರ ಸೈನ್ಯ ಕಾರ್ಯಾಚರಣೆ ನಡೆಸಲಾಗಿದ್ದು, ಇದರಲ್ಲಿ ಸೂಪರ್‌ಸಾನಿಕ್‌ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿ ಪ್ರಮುಖ ಪಾತ್ರ ವಹಿಸಿತು. ಇದರ ಯಶಸ್ವಿ ಬಳಕೆಯು ಭಾರತದ ನಿಖರ-ದಾಳಿ ಸಾಮರ್ಥ್ಯಗಳನ್ನು ಎತ್ತಿ ತೋರಿಸಿತು ಮತ್ತು ಪಾಕಿಸ್ತಾನ ಮತ್ತು ಅದರಲ್ಲಿ ಒಳಗೊಂಡಿರುವ ಭಯೋತ್ಪಾದಕ ಜಾಲಗಳಿಗೆ ಬಲವಾದ ಪೆಟ್ಟುಕೊಟ್ಟಿತು. ಈಗ … Continued

ಬೆಂಬಲ ಬೆಲೆ ಯೋಜನೆಯಡಿ ಹೆಸರು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ

ಬೆಂಗಳೂರು : ಹೆಸರು ಕಾಳು ಹಾಗೂ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ ಗೆ 8682 (MSP) ರೂ.ಗಳಂತೆ 2215 ಮೆಟ್ರಿಕ್‌ ಟನ್‌ ಹೆಸರುಕಾಳು ಖರೀದಿಸಲು ಅನುಮತಿ ನೀಡಿದೆ. … Continued