ಉತ್ತರಾಖಂಡದಲ್ಲಿ ಇಂದಿನಿಂದ ಏಕರೂಪ ನಾಗರಿಕ ಸಂಹಿತೆ (UCC) ಜಾರಿ ; ಇದನ್ನು ಜಾರಿಗೆ ತಂದ ಮೊದಲ ರಾಜ್ಯ ; ಏನೇನು ಬದಲಾವಣೆ..?

ನವದೆಹಲಿ: ಉತ್ತರಾಖಂಡದಲ್ಲಿ ಇಂದಿನಿಂದ (ಜನವರಿ 27) ಏಕರೂಪ ನಾಗರಿಕ ಸಂಹಿತೆ (Uniform Civil Code) ಜಾರಿಯಾಗುತ್ತಿದ್ದು, ಎಲ್ಲಾ ನಾಗರಿಕರಿಗೆ ಮದುವೆ, ವಿಚ್ಛೇದನ, ಆಸ್ತಿ, ಉತ್ತರಾಧಿಕಾರ ಮತ್ತು ದತ್ತು ಕಾನೂನುಗಳಿಗೆ ಸಂಬಂಧಿಸಿದಂತೆ ಏಕರೂಪದ ಚೌಕಟ್ಟನ್ನು ಹಾಕುತ್ತದೆ. ಇದು ಗೋವಾದ ನಂತರ ನಾಗರಿಕರಿಗೆ ಏಕರೂಪದ ಕಾನೂನು ಚೌಕಟ್ಟನ್ನು ಹೊಂದಲಿರುವ ಎರಡನೇ ರಾಜ್ಯವಾಗಲಿದೆ. 2022ರ ಉತ್ತರಾಖಂಡದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ … Continued

ಉತ್ತರಾಖಂಡದಲ್ಲಿ 2025ರ ಜನವರಿಯಿಂದ ಏಕರೂಪ ನಾಗರಿಕ ಸಂಹಿತೆ ಜಾರಿಗೆ

ಡೆಹ್ರಾಡೂನ್‌ : 2025ರ ಜನವರಿಯಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (UCC) ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ಪ್ರಕಟಿಸಿದ್ದಾರೆ. ವರದಿಗಳ ಪ್ರಕಾರ, ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ ಮತ್ತು ಸ್ವಾತಂತ್ರ್ಯದ ನಂತರ ಉತ್ತರಾಖಂಡವು ಏಕರೂಪ ನಾಗರಿಕ ಸಂಹಿತೆ(UCC)ಯನ್ನು ಜಾರಿಗೆ ತರುವ ಮೊದಲ ರಾಜ್ಯವಾಗಲಿದೆ. ಬುಧವಾರ (ಡಿಸೆಂಬರ್ 18) ಸೆಕ್ರೆಟರಿಯೇಟ್‌ನಲ್ಲಿ ನಡೆದ ಉತ್ತರಾಖಂಡ ಹೂಡಿಕೆ ಮತ್ತು … Continued

ದೇಶದಲ್ಲೇ ಮೊದಲು : ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಗೆ ಧ್ವನಿ ಮತದ ಅಂಗೀಕಾರ

ಡೆಹ್ರಾಡೂನ್: ಮಹತ್ವದ ಕ್ರಮದಲ್ಲಿ ಉತ್ತರಾಖಂಡ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಬುಧವಾರ ಅಂಗೀಕರಿಸಿದೆ. ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು. ಮಂಗಳವಾರದಂದು, ಉತ್ತರಾಖಂಡ ಸರ್ಕಾರವು ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿತು. ಸ್ವಾತಂತ್ರ್ಯದ ನಂತರದಲ್ಲಿ ಉತ್ತರಾಖಂಡ ರಾಜ್ಯವು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆ ಅಂಗೀಕರಿಸಿದ ಮೊದಲ ರಾಜ್ಯವಾಗಿದೆ. ಎಲ್ಲಾ ನಾಗರಿಕರಿಗೆ ಅವರ ಧರ್ಮವನ್ನು … Continued

ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಉತ್ತರಾಖಂಡ ಸಚಿವ ಸಂಪುಟ ಅನುಮೋದನೆ

ಡೆಹ್ರಾಡೂನ್‌: ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ನೇತೃತ್ವದ ಉತ್ತರಾಖಂಡ ಸಚಿವ ಸಂಪುಟವು ಸರ್ಕಾರವು ನೇಮಿಸಿದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆಯನ್ನು ಭಾನುವಾರ ಅಂಗೀಕರಿಸಿದೆ. ನಾಗರಿಕ ಕಾನೂನುಗಳಲ್ಲಿ ಏಕರೂಪತೆ ತರುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಈಗ ಫೆಬ್ರವರಿ 6 ರಂದು (ಮಂಗಳವಾರ) ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಮೂಲಗಳು … Continued

ರಕ್ಷಣಾ ಕಾರ್ಯಾಚರಣೆ ಯಶಸ್ವಿ : 17 ದಿನಗಳ ಅಗ್ನಿಪರೀಕ್ಷೆಯ ನಂತರ ಸಿಲ್ಕ್ಯಾರ ಸುರಂಗದಿಂದ ಎಲ್ಲ 41 ಕಾರ್ಮಿಕರು ಸುರಕ್ಷಿತವಾಗಿ ಹೊರಕ್ಕೆ

ಉತ್ತರಕಾಶಿ: ಭೂ ಕುಸಿತದಿಂದಾಗಿ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು 17 ದಿನಗಳ ನಂತರ ಮಂಗಳವಾರ ರಾತ್ರಿ ರಕ್ಷಿಸಲಾಗಿದೆ. ಕಠಿಣ ಕಾರ್ಯಾಚರಣೆಯ ನಂತರ ಎಲ್ಲಾ ಕಾರ್ಮಿಕರನ್ನು ಸುರಂಗದಿಂದ ಸುರಕ್ಷಿತವಾಗಿ ಹೊರತರಲಾಗಿದೆ. ರಕ್ಷಣಾ ಕಾರ್ಯಾಚರಣೆಯ ನಂತರ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರನ್ನು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಂಗಳವಾರ ಸುರಂಗದ ಹೊರಗೆ ಭೇಟಿಯಾದರು. ಕೇಂದ್ರ … Continued