ಚುನಾವಣೆಯಲ್ಲಿ ಸೋಲಿನ ಹೊರತಾಗಿಯೂ ಉತ್ತರಾಖಂಡ ಸಿಎಂ ಆಗಿ ಪುಷ್ಕರ್ ಸಿಂಗ್ ಧಾಮಿ ಹೆಸರು ಘೋಷಿಸಿದ ಬಿಜೆಪಿ..!

ನವದೆಹಲಿ: 11 ದಿನಗಳ ಸಸ್ಪೆನ್ಸ್‌ಗೆ ತೆರೆ ಎಳೆದಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ಉತ್ತರಾಖಂಡದ ಮುಂದಿನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಅವರ ಹೆಸರನ್ನು ಸೋಮವಾರ ಘೋಷಿಸಿದೆ. ಉತ್ತರಾಖಂಡದ ಬಿಜೆಪಿಯ ಕೇಂದ್ರ ವೀಕ್ಷಕರಾದ ರಾಜನಾಥ್ ಸಿಂಗ್ ಮತ್ತು ಮೀನಾಕ್ಷಿ ಲೇಖಿ ಮತ್ತು ರಾಜ್ಯ ಚುನಾವಣಾ ವ್ಯವಹಾರಗಳ ಉಸ್ತುವಾರಿ ಪ್ರಲ್ಹಾದ್ ಜೋಶಿ ಭಾಗವಹಿಸಿದ್ದ ಶಾಸಕಾಂಗ ಪಕ್ಷದ ಸಭೆಯಲ್ಲಿ … Continued