ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡದ ನೂತನ ಮುಖ್ಯಮಂತ್ರಿ

ಡೆಹ್ರಾಡೂನ್‌:ಮಾಜಿ ಸಿಎಂ ತಿರಥ್‌ ಸಿಂಗ್ ರಾವತ್ ಶುಕ್ರವಾರ ರಾತ್ರಿ ರಾಜೀನಾಮೆ ನೀಡಿದ ನಂತರ ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡಕ್ಕೆ ಮುಖ್ಯಮಂತ್ರಿಯಾಗಲಿದ್ದಾರೆ. ಖತೀಮಾದ ಶಾಸಕ ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡದ ಹೊಸ ಮುಖ್ಯಮಂತ್ರಿಯಾಗಲಿದ್ದಾರೆ. ತಿರಥ್‌ ಸಿಂಗ್ ರಾವತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಶನಿವಾರ ನಡೆದ ಉತ್ತರಾಖಂಡ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ … Continued