“ಅಲ್ಲು ಅರ್ಜುನ್ ಬಂಧನ ಗೊತ್ತಿರಲಿಲ್ಲ, ಪ್ರಕರಣ ಕೈಬಿಡಲು ಸಿದ್ಧ”: ಕಾಲ್ತುಳಿತದಲ್ಲಿ ಸಾವಿಗೀಡಾದ ಮಹಿಳೆಯ ಪತಿ

ಹೈದರಾಬಾದ್: ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರ ಇತ್ತೀಚಿನ ಚಿತ್ರ ‘ಪುಷ್ಪಾ 2: ದಿ ರೈಸ್’ ನ ಪ್ರಥಮ ಪ್ರದರ್ಶನದ ವೇಳೆ ಕಾಲ್ತುಳಿತದಲ್ಲಿ ಸಾವಿಗೀಡಾದ ಮಹಿಳೆಯ ಕುಟುಂಬ ಸಲ್ಲಿಸಿದ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆದರೆ ಅಲ್ಲು ಅರ್ಜುನ್ ಅವರ ಸಾರ್ವಜನಿಕ ಸಂಪರ್ಕ ತಂಡವು ಹಂಚಿಕೊಂಡ ಮಾಹಿತಿಯ ಪ್ರಕಾರ ಕುಟುಂಬವು ಪ್ರಕರಣವನ್ನು … Continued

‘ಪುಷ್ಪ -2’ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನಗೆ ಮಧ್ಯಂತರ ಜಾಮೀನು ಮಂಜೂರು

ಹೈದರಾಬಾದ್‌: ಹೈದರಾಬಾದ್‌ನಲ್ಲಿ ಡಿಸೆಂಬರ್ 4 ರಂದು ‘ಪುಷ್ಪ- 2’ ಚಿತ್ರದ ಪ್ರಥಮ ಪ್ರದರ್ಶನದ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆಯೊಬ್ಬರ ಸಾವಿಗೆ ಕಾರಣವಾದ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ತೆಲುಗು ಚಲನಚಿತ್ರ ನಟ ಅಲ್ಲು ಅರ್ಜುನ್‌ಗೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಲ್ಲು ಅರ್ಜುನ್‌ ಅವರನ್ನು ಶುಕ್ರವಾರ ಬೆಳಿಗ್ಗೆ ಬಂಧಿಸಿದ ಹಿನ್ನೆಲೆಯಲ್ಲಿ … Continued

‘ಪುಷ್ಪಾ 2’ ಪ್ರದರ್ಶನದ ವೇಳೆ ಕಾಲ್ತುಳಿತದಿಂದ ಮಹಿಳೆ ಸಾವು, ಮಗನಿಗೆ ಗಾಯ

ಹೈದರಾಬಾದ್ : ಬುಧವಾರ (ಡಿಸೆಂಬರ್‌ ೪) ಸಂಜೆ ಹೈದರಾಬಾದ್‌ನ ಥಿಯೇಟರ್‌ನಲ್ಲಿ ‘ಪುಷ್ಪಾ 2: ದಿ ರೂಲ್’ ಚಿತ್ರದ ಪ್ರಥಮ ಪ್ರದರ್ಶನದ ವೇಳೆ 35 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ ಮತ್ತು ಅವರ ಒಂಬತ್ತು ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಈ ಘಟನೆ ನಡೆದಿದ್ದು, ಚಿತ್ರದ ನಾಯಕ ನಟ ಅಲ್ಲು … Continued