“ಅಲ್ಲು ಅರ್ಜುನ್ ಬಂಧನ ಗೊತ್ತಿರಲಿಲ್ಲ, ಪ್ರಕರಣ ಕೈಬಿಡಲು ಸಿದ್ಧ”: ಕಾಲ್ತುಳಿತದಲ್ಲಿ ಸಾವಿಗೀಡಾದ ಮಹಿಳೆಯ ಪತಿ

ಹೈದರಾಬಾದ್: ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರ ಇತ್ತೀಚಿನ ಚಿತ್ರ ‘ಪುಷ್ಪಾ 2: ದಿ ರೈಸ್’ ನ ಪ್ರಥಮ ಪ್ರದರ್ಶನದ ವೇಳೆ ಕಾಲ್ತುಳಿತದಲ್ಲಿ ಸಾವಿಗೀಡಾದ ಮಹಿಳೆಯ ಕುಟುಂಬ ಸಲ್ಲಿಸಿದ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆದರೆ ಅಲ್ಲು ಅರ್ಜುನ್ ಅವರ ಸಾರ್ವಜನಿಕ ಸಂಪರ್ಕ ತಂಡವು ಹಂಚಿಕೊಂಡ ಮಾಹಿತಿಯ ಪ್ರಕಾರ ಕುಟುಂಬವು ಪ್ರಕರಣವನ್ನು … Continued