ಖ್ಯಾತ ಹರಿಕಥೆ ವಿದುಷಿ ಮಾರ್ಪಳ್ಳಿ ಪದ್ಮಾವತಿ ರಾವ್ ಜನ್ಮ ಶತಮಾನೋತ್ಸವ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಪುತ್ತೂರು: ಪ್ರಸಿದ್ಧ ಹರಿಕಥಾ ವಿದ್ವಾಂಸರಾಗಿದ್ದ ‘ಬಾಲಭಾರತಿ’ ಬಿರುದು ಪಡೆದು ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಅನೇಕ ಪೌರಾಣಿಕ ಹರಿಕಥೆ ಮಾಡಿದ್ದ ವಿದುಷಿ ಮಾರ್ಪಳ್ಳಿ ಪದ್ಮಾವತಿ ಶಿವರಾಮ ರಾವ್ ಅವರ ಜನ್ಮ ಶತಮಾನೋತ್ಸವದ ನೆನಪಿನಲ್ಲಿ ಕೇಂದ್ರ ಸರ್ಕಾರದ ಅಂಚೆ ಇಲಾಖೆ ವಿಶೇಷ ಅಂಚೆ ಲಕೋಟೆಯನ್ನು ಪುತ್ತೂರಿನ ವಿಭಾಗೀಯ ಅಂಚೆ ಕಚೇರಿಯಲ್ಲಿ ಸೋಮವಾರ ಬಿಡುಗಡೆ ಮಾಡಲಾಯಿತು. ಅಂಚೆ ಇಲಾಖೆ … Continued

ಲವ್ ಜಿಹಾದ್‌ – ನೀವು ಇದಕ್ಕೆ ಬಲಿಯಾಗಬೇಡಿ: ಪುತ್ತೂರಿನಲ್ಲೊಂದು ಕಟೌಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲವ್ ಜಿಹಾದ್‌ಗೆ ಸಂಬಂಧಿಸಿದಂತೆ ಕಟೌಟ್ ಒಂದು ಕಾಣಿಸಿಕೊಂಡಿದ್ದು ಲವ್ ಜಿಹಾದ್‌ – ನೀವು ಇದಕ್ಕೆ ಬಲಿಯಾಗಬೇಡಿ’ ಎಂಬ ಬ್ಯಾನರ್ ಒಂದನ್ನು ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಅರಣ್ಯ ಇಲಾಖೆಯ ಕಚೇರಿ ಎದುರು ಹಾಕಲಾಗಿದೆ. ಹಿಂದೂ ಹುಡುಗಿ ಶ್ರದ್ಧಾಳ ಹತ್ಯೆ. ದೇಹವನ್ನು 35 ತುಂಡು ಮಾಡಿದರು. ಕಾರಣ ಲವ್ … Continued

ಬಸ್ ಏರಲು ಯತ್ನಿಸಿದ ಯುವಕನನ್ನು ಒದ್ದು ರಸ್ತೆಗೆ ಬೀಳಿಸಿದ ಸಾರಿಗೆ ಸಂಸ್ಥೆ ನಿರ್ವಾಹಕ: ದೃಶ್ಯ ಕ್ಯಾಮರಾದಲ್ಲಿ ಸೆರೆ

ಮಂಗಳೂರು: ಸರ್ಕಾರಿ ಬಸ್ ಏರಲು ಯತ್ನಿಸಿದ ಯುವಕನನ್ನು ಕೆಎಸ್ಆರ್‌ಟಿಸಿ ನಿರ್ವಾಹಕರೊಬ್ಬರು ಕಾಲಿಂದ ಒದ್ದು ಬಸ್‌ನಿಂದ ಹೊರಗೆ ಹಾಕಿದ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಈಶ್ವರಮಂಗಲದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪುತ್ತೂರಿನ ಈಶ್ವರಮಂಗಲ ಎಂಬಲ್ಲಿ ಬಸ್ ಏರಲು ಯತ್ನಿಸಿದ ಯುವಕನ ಕಪಾಳಕ್ಕೆ ಹೊಡೆದ ನಿರ್ವಾಹಕ ಹೊಡೆದು, ಕಾಲಿಂದ ಒದ್ದಿದ್ದಾನೆ. ಒದ್ದ ರಭಸಕ್ಕೆ ಪ್ರಯಾಣಿಕ ಬಸ್‌ನಿಂದ … Continued

ರೈಲು ಡಿಕ್ಕಿ ಹೊಡೆದು ಕಾಡುಕೋಣ-ಮರಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಗಡಿಪಿಲ ಬಳಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕಾಡುಕೋಣ ಮತ್ತು ಅದರ ಮರಿ ಮೃತಪಟ್ಟ ಘಟನೆ ಗುರುವಾರ ಮಾ.17ರಂದು ನಡೆದ ಬಗ್ಗೆ ವರದಿಯಾಗಿದೆ. ಕಾಡುಕೋಣ ಮತ್ತು ಅವರ ಮರಿ ಮೇವು ಅರಸಿ ಕಾಡಿನಿಂದ ಹೊರ ಬಂದಿದ್ದು, ಈ ವೇಳೆ ಗುರುವಾರ ಬೆಳಿಗ್ಗೆ ರೈಲುಹಳಿ ದಾಟುವಾಗ ರೈಲು … Continued