ಬೆಳಗಾವಿ | ಬಸ್ಸಿನಲ್ಲಿ ಕಿಟಕಿ ಬದಿ ಸೀಟಿಗಾಗಿ ಗಲಾಟಿ ; ವಿದ್ಯಾರ್ಥಿಗೆ ಚಾಕು ಇರಿತ

ಬೆಳಗಾವಿ: ಇಲ್ಲಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬುಧವಾರದಂದು ಕ್ಷುಲ್ಲಕ ಕಾರಣಕ್ಕೆ ಅಪರಿಚಿತ ಗುಂಪು ಮತ್ತು ವಿದ್ಯಾರ್ಥಿ ನಡುವೆ ಮಾತಿನ ಚಕಮಕಿ ನಡೆದು ವಿದ್ಯಾರ್ಥಿಗೆ ಚಾಕುವಿನಿಂದ ಇರಿಯಲಾಗಿದೆ. ಬೆಳಗಾವಿ ತಾಲೂಕು ಪಂತಬಾಳೇಕುಂದ್ರಿ ಗ್ರಾಮದ 19 ವರ್ಷದ ವಿದ್ಯಾರ್ಥಿಗೆ ಚಾಕು ಇರಿಲಾಗಿದೆ. ಪಂತಬಾಳೆಕುಂದಿಯಿಂದ ಬರುವಾಗ ಬಸ್ಸಿನ ಕಿಟಕಿಯಬಳಿಯ ಸೀಟಿಗಾಗಿ ನಡೆದ ಈ ಗಲಾಟೆಯಲ್ಲಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗಿದ್ದು, … Continued

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳ ಕುರ್ಚಿಗಾಗಿ ಬಡಿದಾಡಿಕೊಂಡ ಬಿಜೆಪಿ ನಾಯಕರು….! ವೀಡಿಯೊ ವೈರಲ್‌

ಲಕ್ನೋ : ಮುಖ್ಯ ಅತಿಥಿಗಳ ಕುರ್ಚಿಗಾಗಿ ಬಿಜೆಪಿ ನಾಯಕರು ಹೊಡೆದಾಡಿಕೊಂಡ ಘಟನೆ ಉತ್ತರಪ್ರದೇಶದ ಉತ್ತರ ಪ್ರದೇಶದ ಮೊರಾದಾಬಾದ್‍ನ ಛಜಲತ್ ಬ್ಲಾಕ್‍ನಲ್ಲಿ ಗುರುವಾರ (ಮಾರ್ಚ್‌ 27) ನಡೆದಿದೆ. ಬಿಜೆಪಿ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಮತ್ತು ಬ್ಲಾಕ್ ಅಧ್ಯಕ್ಷರ ನಡುವೆ ಮುಖ್ಯ ಅತಿಥಿಗಳ ಕುರ್ಚಿಗಾಗಿ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿ … Continued

ದಂಪತಿ ಮಧ್ಯೆ ನಡೆದ ಜಗಳ ವಿಕೋಪಕ್ಕೆ ; ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಹೆಂಡತಿ…!

ಆಘಾತಕಾರಿ ಘಟನೆಯೊಂದರಲ್ಲಿ ಗಂಡ-ಹೆಂಡಿರ ಮಧ್ಯೆ ನಡೆದ ಜಗಳದಲ್ಲಿ ಪತ್ನಿ ತನ್ನ ಪತಿಯ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನದ ಜಲಾವರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ 23 ವರ್ಷದ ರವಿನಾ ಸೈನ್ ಎಂಬ ಮಹಿಳೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು … Continued

ಚಿತ್ರದುರ್ಗ | ಆರತಕ್ಷತೆ ಭೋಜನದ ವೇಳೆ ಕುಡಿಯುವ ನೀರಿನ ವಿಚಾರಕ್ಕೆ ಜಗಳ ; ಮದುವೆಯೇ ರದ್ದಾಯ್ತು…!

ಚಿತ್ರದುರ್ಗ: ಮದುವೆ ಮಂಟಪದಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ನಡೆದ ಗಲಾಟೆಯಿಂದಾಗಿ ಮದುವೆಯೇ ಮುರಿದು ಬಿದ್ದ ಘಟನೆ (Wedding Cancelled) ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ದಾವಣಗೆರೆ ಜಿಲ್ಲೆ ಜಗಳೂರಿನ ವರ ಹಾಗೂ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿರತಹಳ್ಳಿಯ ವಧುವಿನ ವಿವಾಹ ಅರತಕ್ಷತೆ ಸಮಾರಂಭ ಹಿರಿಯೂರಿನ ಬಲಿಜ ಶ್ರೇಯಾ ಭವನದಲ್ಲಿ ಶನಿವಾರ … Continued

ರಾಜಸ್ಥಾನದ ಬಿಜೆಪಿ ಅಧ್ಯಕ್ಷರ ಎದುರೇ ಹೊಡೆದಾಡಿಕೊಂಡ ಇಬ್ಬರು ಬಿಜೆಪಿ ನಾಯಕರು ; ವೀಡಿಯೊ ವೈರಲ್‌

ಜೈಪುರ: ರಾಜಸ್ಥಾನದ ಬಿಜೆಪಿ ಅಧ್ಯಕ್ಷ ಮದನ್ ರಾಥೋಡ್ ಅವರ ಸಮ್ಮುಖದಲ್ಲಿ ಬಿಜೆಪಿಯ ಇಬ್ಬರು ನಾಯಕರು ಹೊಡೆದಾಡಿಕೊಂಡಿದ್ದು, ಪರಸ್ಪರ ಕಪಾಳಮೋಕ್ಷ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುರುವಾರ ನಡೆದಿದೆ. ಬಿಜೆಪಿ ಅಲ್ಪಸಂಖ್ಯಾತ ಘಟಕದ ಸಭೆಯಲ್ಲಿ ಇಬ್ಬರು ಬಿಜೆಪಿ ನಾಯಕರ ನಡುವಿನ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ಇಬ್ಬರು ನಾಯಕರು ಪರಸ್ಪರ ಕಪಾಳಮೋಕ್ಷ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಜಗಳ ನಡೆಯುತ್ತಿದ್ದಂತೆ … Continued

ವೀಡಿಯೊ..| ವೇಗವಾಗಿ ವಾಹನ ಓಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯ ಮೇಲೆ ಟೆಂಪೋ ಹರಿಸಿ ಸಾಯಿಸಿದ ಚಾಲಕ

ಸೂರತ್‌ : ಅತೀ ವೇಗದಲ್ಲಿ ವಾಹನ ಚಲಾಯಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಗೂಡ್ಸ್‌ ಟೆಂಪೋ ಚಾಲಕ ಆ ವ್ಯಕ್ತಿಯ ಮೇಲೆ ಟೆಂಪೋ ಹರಿಸಿದ ಅಮಾನುಷ ಘಟನೆ ಗುಜರಾತಿನ (Gujarat) ಸೂರತ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇದನ್ನು ತಡೆಯಲು ಯತ್ನಿಸಿದ ಮಗನ್ನು ಸಲ್ಪ ದೂರ ಟೆಂಪೋ ಎಳೆದೊಯ್ದಿದೆ. ಘಟನೆಯಲ್ಲಿ ವಾಹನ ಮೈಮೇಲೆ ಹರಿದ ವ್ಯಕ್ತಿ ಮೃತ ಪಟ್ಟಿದ್ದಾರೆ. ಅಪಘಾತದ … Continued

ವೀಡಿಯೊ..| ಬೀದರ : ಬಸ್‌ ಸೀಟಿಗಾಗಿ ಬಟ್ಟೆ ಎಳೆದಾಡಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು…!

ಬಸ್ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡ ಘಟನೆ ಬೀದರ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಪ್ಪಲಿಯಿಂದ ಹೊಡೆದಾಡಿಕೊಂಡ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಬೀದರಿನಿಂದ ಕಲಬುರಗಿಗೆ ಹೋಗುವ ಬಸ್ಸಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸರ್ಕಾರದ ಶಕ್ತಿ ಯೋಜನೆ ಅಡಿ ಉಚಿತ ಟಿಕೆಟ್ ಪಡೆದಿದ್ದ ಇಬ್ಬರು ಮಹಿಳೆಯರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಬಸ್‌ … Continued

ನಾನೂ ಇಲ್ಲೇ ಜನಿಸಿದ್ದು: ತನ್ನ ಪಾಲಕರಿಗೆ ಬೈದಾಡಿದವರಿಗೆ ನಟ ಯಶ್ ಉತ್ತರ

ಹಾಸನ: ಹಾಸನ ಜಿಲ್ಲೆ ದುದ್ದ ಸಮೀಪದ ತಿಮ್ಲಾಪುರ ಬಳಿ ನಟ ರಾಕಿಂಗ್ ಸ್ಟಾರ್ ಯಶ್ ಅವರ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಅವರ ತಂದೆ, ತಾಯಿ ಹಾಗೂ ಗ್ರಾಮಸ್ಥರ ನಡುವೆ ಜಗಳವಾಗಿದೆ. ಜಮೀನಿಗೆ ಕೆಲವರು ಅಕ್ರಮವಾಗಿ ಪ್ರವೇಶಿಸಿದ್ದಾರೆನ್ನಲಾಗಿದ್ದು, ಇದನ್ನು ಪ್ರಶ್ನಿಸಿದ ಕೆಲಸ ಮಾಡುವ ಹುಡಗರ ಮೇಲೆ ಹಲ್ಲೆ ಮಾಡಿದ್ದಾರೆ. ಇದಕ್ಕೆ ಆಕ್ಷೇಪಿಸಿದ್ದಕ್ಕೆ ಯಶ್ ಅವರ ತಂದೆ, ತಾಯಿ … Continued