ಬೆಂಗಳೂರು | ಮೂರು ದಿನದ ಹಿಂದಿನ ಸಾಂಬಾರ ಬಡಿಸಿದ್ದಕ್ಕೆ ದಂಪತಿ ಮಧ್ಯೆ ಜಗಳ ; ಮಹಿಳೆ ಆತ್ಮಹತ್ಯೆ

ಬೆಂಗಳೂರು: ಕ್ಷುಲ್ಲಕ ಕಾರಣವೊಂದು ಮಹಿಳೆಯೊಬ್ಬರ ಪ್ರಾಣಪಕ್ಷಿ ಹಾರಿಹೋಗುವಂತೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೂರು ದಿನದ ಹಳೆಯ ಸಾಂಬಾರ್ ಬಡಿಸಿದ್ದಕ್ಕೆ ಗಂಡ ಆಕ್ಷೇಪಿಸಿದ ನಂತರ ನಡೆದ ಜಗಳದಿಂದ ಮನನೊಂದ 27 ವರ್ಷದ ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹಿಳೆಯನ್ನು ಕಾವ್ಯ ಎಂದು ಗುರುತಿಸಲಾಗಿದೆ. ಈಕೆಗೆ ಐದು ವರ್ಷಗಳ ಹಿಂದೆ ವಿವಾಹವಾಗಿದ್ದು, … Continued