ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ: ಪಕ್ಷಕ್ಕೆ ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ ಚವಾಣ ರಾಜೀನಾಮೆ ; 10-12 ಶಾಸಕರೊಂದಿಗೆ ಬಿಜೆಪಿ ಸೇರುವ ಸಾಧ್ಯತೆ

ಮುಂಬೈ: ಲೋಕಸಭೆ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವನೆಗೆ ತಿಂಗಳುಗಳ ಮೊದಲು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಆಘಾತವಾಗಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಸಂಸದ ಅಶೋಕ ಚವಾಣ ಅವರು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ವರದಿಗಳ ನಡುವೆ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದು, ಮೂಲಗಳ … Continued

ವೀಡಿಯೊ…| ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ ಬ್ರಿಜ್ ಭೂಷಣ ಸಹಾಯಕ ಆಯ್ಕೆ : ಅಳುತ್ತಲೇ ಕುಸ್ತಿಗೆ ವಿದಾಯ ಹೇಳಿದ ಒಲಿಂಪಿಕ್ ಕುಸ್ತಿಪಟು

ನವದೆಹಲಿ : ಭಾರತ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ ಸಿಂಗ್ ಹುದ್ದೆಯಿಂದ ಕೆಳಗಿಳಿದ ನಂತರ ನಡೆದ ಚುನಾವಣೆಯ ಫಲಿತಾಂಶ ಬಂದ ಕೆಲವೇ ಗಂಟೆಗಳಲ್ಲಿ ಒಲಿಂಪಿಕ್ ಪದಕ ವಿಜೇತೆ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕ್ರೀಡೆಗೆ ಭಾವನಾತ್ಮಕ ಗುಡ್‌ ಬೈ ಹೇಳಿದ್ದಾರೆ. ಈಗ ಅಧ್ಯಕ್ಷ ಸ್ಥಾನಕ್ಕೆ ಸಂಜಯ ಸಿಂಗ್ ಅವರು 12 … Continued

ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಎರಡನೇ ಆಘಾತ: ಎನ್‌ಡಿಎ ಮೈತ್ರಿಕೂಟದಿಂದ ಹೊರಬಿದ್ದ ನಟ ಪವನ್ ಕಲ್ಯಾಣ ಜನಸೇನಾ ಪಕ್ಷ

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಮತ್ತೊಂದು ಆಘಾತವಾಗಿ, ನಟ ಪವನ ಕಲ್ಯಾಣ ನೇತೃತ್ವದ ಜನಸೇನಾ ಪಕ್ಷವು ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದಿದೆ ಹಾಗೂ ತೆಲುಗು ದೇಶಂ ಪಕ್ಷವನ್ನು (ಟಿಡಿಪಿ) ಬೆಂಬಲಿಸಲು ನಿರ್ಧರಿಸಿದೆ. ಟಿಡಿಪಿಯನ್ನು ಬೆಂಬಲಿಸುವ ಸಲುವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ತೊರೆದಿದ್ದೇನೆ ಎಂದು ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಖ್ಯಾತ ನಟ ಪವನ್ … Continued