ಹುಬ್ಬಳ್ಳಿ: ಬಿಜೆಪಿ ಪ್ರತಿಭಟನೆ, ಠಾಣೆಗೆ ನುಗ್ಗಲು ಯತ್ನ: ಆರ್.ಅಶೋಕ ಸೇರಿ ಹಲವರು ವಶಕ್ಕೆ

ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯು ಹುಬ್ಬಳ್ಳಿಯಲ್ಲಿ ತೀವ್ರಗೊಂಡಿದೆ. ಹಿಂದೂ ಕಾರ್ಯಕರ್ತನ ಬಂಧನ ಖಂಡಿಸಿ ವಿಪಕ್ಷ ನಾಯಕ ಆರ್‌.ಅಶೋಕ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ಪೋಲಿಸ್ ಠಾಣೆಗೆ ನುಗ್ಗಲು ಯತ್ನಿಸಿದಾಗ ತಡೆದ ಪೊಲೀಸರು, ನಾಯಕ ಆರ್. ಅಶೋಕ್ ಸೇರಿದಂತೆ 90 ಜನರನ್ನು ವಶಕ್ಕೆ ಪಡೆದರು. ಹಿಂದೂ ಕಾರ್ಯಕರ್ತ … Continued

ಜಾತಿ ಗಣತಿ ವರದಿಗೆ ಡಿಸಿಎಂ ಶಿವಕುಮಾರ ವಿರೋಧ; ವರದಿ ತಿರಸ್ಕರಿಸಬೇಕೆಂದು ಸಿಎಂಗೆ ಒತ್ತಾಯಿಸುವ ಮನವಿಗೆ ಸಹಿ : ಸ್ವೀಕರಿಸುವ ನಿರ್ಧಾರ ಅಚಲ ಎಂದ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದ ಒಕ್ಕಲಿಗ ಸಮುದಾಯದ ರಾಜಕೀಯ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ತಮ್ಮ ಮೊದಲ ಅಧಿಕಾರಾವಧಿಯಲ್ಲಿ ನಡೆಸಿದ 2015 ರ ಜಾತಿ ಸಮೀಕ್ಷೆಯ ವರದಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿದ್ದಾರೆ. ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿಲ್ಲ ಎಂದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ಒಕ್ಕಲಿಗ ನಾಯಕರು ಸಹಿ ಹಾಕಿರುವ ಪತ್ರದಲ್ಲಿ ಹೇಳಲಾಗಿದೆ. … Continued

ವಿಧಾನಸಭೆಯ ವಿಪಕ್ಷ ನಾಯಕರಾಗಿ ಆರ್‌.ಅಶೋಕ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ (BJP Meeting) ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ … Continued

ಕಂದಾಯ ಇಲಾಖೆಯಲ್ಲಿ ಕಾವೇರಿ ತಂತ್ರಾಂಶ 2.0 ಜಾರಿ, ಇನ್ಮುಂದೆ 10 ನಿಮಿಷದಲ್ಲಿ ಆಸ್ತಿ ನೋಂದಣಿ : ಸಚಿವ ಆರ್ ಅಶೋಕ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕಾವೇರಿ ತಂತ್ರಾಂಶ 2.0 ಜಾರಿಗೆ ತಂದಿದ್ದು, ಹತ್ತು ನಿಮಿಷಗಳಲ್ಲಿ ಆಸ್ತಿ ನೋಂದಣಿ ಕಾರ್ಯ ಮುಗಿಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕಾವೇರಿ 2.0 ತಂತ್ರಾಂಶದ ಕುರಿತು ಮಾತನಾಡಿದ ಅವರು, ಈ ತಂತ್ರಾಂಶ ನಾಗರೀಕ ಸ್ನೇಹಿಯಾಗಿದೆ. ಇದರಿಂದ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ಬೀಳಲಿದೆ. ವರ್ಷದೊಳಗೆ ಅರ್ಜಿ ಹಾಕುವುದನ್ನು ತಪ್ಪಿಸಿ, ಆನ್ ಲೈನ್ನಲ್ಲಿ … Continued

ಕೃಷಿ ಭೂಮಿ ವಾರದಲ್ಲಿ ಪರಿವರ್ತನೆ : ಸುಗ್ರೀವಾಜ್ಞೆಗೆ ಸರ್ಕಾರದ ತೀರ್ಮಾನ

ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಬಳಸಿಕೊಳ್ಳಲು ಅವಕಾಶ ಕಲ್ಪಿಸುವ ಭೂಪರಿವರ್ತನೆ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಮಸೂದೆಗೆ ಅಂಗೀಕಾರ ಪಡೆಯಲು ಸಾಧ್ಯವಾಗಿಲ್ಲ. ಆದ್ದರಿಂದ ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿರುವ ಲಕ್ಷಾಂತರ ಕಂದಾಯ … Continued

ಮಳೆ ಹಾನಿ ಅಧ್ಯಯನಕ್ಕೆ ಕೇಂದ್ರದಿಂದ 3 ತಂಡಗಳು ; ಸೆಪ್ಟೆಂಬರ್‌ 7ರಿಂದ ಬಾಧಿತ ಜಿಲ್ಲೆಗಳಿಗೆ ಭೇಟಿ

ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆಯಿಂದ ಆಗಿರುವ ಹಾನಿ ಬಗ್ಗೆ ಅಧ್ಯಯನ ನಡೆಸಲು ಕೇಂದ್ರದ ಹಿರಿಯ ಅಧಿಕಾರಿಗಳ ಮೂರು ತಂಡಗಳು ಬರಲಿದ್ದು, ಸೆಪ್ಟೆಂಬರ್‌ 7 ರಿಂದ 9ರ ವರೆಗೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿವೆ. ಮಾಧ್ಯಮದವರ ಜೊತೆ ಮಾತನಾಡಿದ ಕಂದಾಯ ಸಚಿವ ಆರ್‌.ಅಶೋಕ, ಜುಲೈ ಮತ್ತು ಆಗಸ್ಟ್‌ನಲ್ಲಿ ಮಳೆ ಮತ್ತು ಪ್ರವಾಹದಿಂದ ಆಗಿರುವ ಬೆಳೆ ನಷ್ಟ ಮತ್ತು … Continued

ರಾಜ್ಯದಲ್ಲಿ ಮಳೆ ಹಾನಿ: 250 ಕೋಟಿ ರೂ.ಗಳ ಪರಿಹಾರ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ವರುಣನ ಅಬ್ಬರಕ್ಕೆ ಮೂವರು ಮೃತಪಟ್ಟಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಕೆಲವು ಭಾಗಗಳಲ್ಲಿ ಮತ್ತಷ್ಟು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. … Continued

ಬೆಂಗಳೂರು ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ: ಎರಡು ದಿನದಲ್ಲಿ ತೀರ್ಮಾನ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ಇನ್ನೆರೆಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುವ ಸಂಬಂಧ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಜೊತೆ ಈ ವಿಚಾರದ ಬಗ್ಗೆ ಚರ್ಚಿಸಿದ ನಂತರ ಅವರ … Continued

ಬೆಂಗಳೂರು ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಸಿಎಂ ಜೊತೆ ಚರ್ಚೆ : ಸಚಿವ ಅಶೋಕ

ಬೆಂಗಳೂರು: ಕಳೆದ 75 ವರ್ಷದಲ್ಲಿ ರಾಷ್ಟ್ರ ಧ್ವಜ ಹಾರಿಸಿರದ ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿಮಾಚರಣೆಯಂದು ರಾಷ್ಟ್ರಧ್ವಜ ಹಾರಿಸಲಾಗಿದೆ. ಈಗ ಈ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವ ಕುರಿತು ಮನವಿ ಇದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜ ಪೇಟೆ ಮೈದಾನದಲ್ಲಿ ಗಣೇಶ … Continued

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸಹಾಯಕ ಆಯುಕ್ತರಿಂದ ಧ್ವಜಾರೋಹಣ; ಸಚಿವ ಅಶೋಕ

ಬೆಂಗಳೂರು: ದೇಶದ ಸ್ವಾತಂತ್ರ್ಯ ಅಮೃತಮಹೋತ್ಸವಕ್ಕೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ನಡೆಯಲಿದೆ, ಬೇರೆ ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಕಂದಾಯ ಸಚಿವ ಅಶೋಕ್ ಪ್ರಕಟಿಸಿದ್ದಾರೆ. ಚಾಮರಾಜಪೇಟೆ ಮೈದಾನದ ಸಂಬಂಧ ಕಂದಾಯ ಸಚಿವ ಅಶೋಕ್​ ನೇತೃತ್ವದ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಾವ ಸಂಘ-ಸಂಸ್ಥೆಗಳಿಗೂ ಧ್ವಜಾರೋಹಣಕ್ಕೆ ಅವಕಾಶವಿಲ್ಲ. ಸರ್ಕಾರದಿಂದಲೇ ಧ್ವಜಾರೋಹಣ … Continued