ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸಹಾಯಕ ಆಯುಕ್ತರಿಂದ ಧ್ವಜಾರೋಹಣ; ಸಚಿವ ಅಶೋಕ

ಬೆಂಗಳೂರು: ದೇಶದ ಸ್ವಾತಂತ್ರ್ಯ ಅಮೃತಮಹೋತ್ಸವಕ್ಕೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ನಡೆಯಲಿದೆ, ಬೇರೆ ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಕಂದಾಯ ಸಚಿವ ಅಶೋಕ್ ಪ್ರಕಟಿಸಿದ್ದಾರೆ. ಚಾಮರಾಜಪೇಟೆ ಮೈದಾನದ ಸಂಬಂಧ ಕಂದಾಯ ಸಚಿವ ಅಶೋಕ್​ ನೇತೃತ್ವದ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಾವ ಸಂಘ-ಸಂಸ್ಥೆಗಳಿಗೂ ಧ್ವಜಾರೋಹಣಕ್ಕೆ ಅವಕಾಶವಿಲ್ಲ. ಸರ್ಕಾರದಿಂದಲೇ ಧ್ವಜಾರೋಹಣ … Continued

ಕರ್ನಾಟಕದಲ್ಲಿ ಈ ಬಾರಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ

ಬೆಂಗಳೂರು: ಈ ವರ್ಷದ ಗಣೇಶೋತ್ಸವವನ್ನು ಕೋವಿಡ್‌ ಪೂರ್ವದಲ್ಲಿ ಆಚರಣೆ ಮಾಡುತ್ತಿದ್ದ ರೀತಿಯಲ್ಲಿ ಆಚರಣೆ ಮಾಡಲು ಅನುಮತಿ ನೀಡಲಾಗುವುದು. ಯಾವುದೇ ನಿರ್ಬಂಧಗಳನ್ನು ವಿಧಿಸುವುದಿಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ. ಈ ಮೂಲಕ ಅವರು ರಾಜ್ಯಾದ್ಯಂತ ಸಾರ್ವಜನಿಕ ಗಜಾನನೋತ್ಸವ ಸಮಿತಿಗಳಿ ಸಿಹಿ ಸುದ್ದಿ ನೀಡಿದ್ದಾರೆ. ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ … Continued

ರಾಜ್ಯದಲ್ಲಿ ವ್ಯಾಪಕ ಮಳೆ:ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ-ಸಚಿವ ಅಶೋಕ

ಬೆಂಗಳೂರು: ಬೆಂಗಳೂರು: ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ತಕ್ಷಣವೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೊಕ್ ಹೇಳಿದರು.. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹವಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆಯಾಗುವ ಸಂಭವವಿದೆ. ಹೀಗಾಗಿ ಕೆಲವು ತುರ್ತುಕ್ರಮಗಳನ್ನು ತೆಗೆದುಕೊಳ್ಳಲು ಎಲ್ಲ ಜಿಲ್ಲಾಧಿಕಾರಿಗಳಿಗೆ … Continued

ಸುಪ್ರೀಂಕೋರ್ಟಿನಿಂದ ಮಹತ್ವದ ತೀರ್ಪು, ಎಲ್ಲ ರಾಜ್ಯಗಳಿಗೂ ಅನ್ವಯ : ಶೀಘ್ರವೇ ಬಿಬಿಎಂಪಿ ಚುನಾವಣೆ ಸಾಧ್ಯತೆ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ರಾಜ್ಯಗಳಿಗೂ ಅನ್ವಯವಾಗುವಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು, ಶೀಘ್ರದಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಚುನಾವಣೆ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ. ಮಧ್ಯಪ್ರದೇಶದಲ್ಲಿ ಎರಡು ವರ್ಷಗಳಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿರಲಿಲ್ಲ. ಈ ಬಗ್ಗೆ ಸಲ್ಲಿಕೆಯಾಗಿದ್ದ ಪಿಐಎಲ್‌ ವಿಚಾರಣೆ ನಡೆಸಿದ ಕೋರ್ಟ್‌, ಸ್ಥಳೀಯ ಸಂಸ್ಥೆಗಳಿಗೆ ಎರಡು … Continued

ರಾಜ್ಯ ಸರ್ಕಾರದ ೭೨ ಗಂಟೆಯಲ್ಲಿ ಮನೆಬಾಗಿಲಿಗೆ ಪಿಂಚಣಿ ಯೋಜನೆ ಸಹಾಯವಾಣಿಗೆ ಚಾಲನೆ

ಬೆಂಗಳೂರು: ನಾಗರಿಕರಿಗೆ ೭೨ ಗಂಟೆಗಳಲ್ಲಿ ಮನೆ ಬಾಗಿಲಿಗೆ ಪಿಂಚಣಿ ನೀಡುವ ಹಲೋ ಕಂದಾಯ ಸಚಿವರೇ ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ ನಾಗರಿಕರಿಗಾಗಿ ಜಾರಿ ಮಾಡಿರುವ ನೂತನ ಸುಧಾರಣಾ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದರು. ರಾಜ್ಯ ಸರ್ಕಾರವು ನಾಗರಿಕರಿಗೆ ೯ ವಿವಿಧ … Continued

ಕುಮಟಾ: ಕೇವಲ ಅರ್ಜಿ ಪಡೆದ್ರೆ ಸಮಸ್ಯೆ ಬಗೆಹರಿಯಲ್ಲ, ಅಧಿಕಾರಿಗಳು ಹಳ್ಳಿಯಲ್ಲಿದ್ದು ಸಮಸ್ಯೆ ಅರಿತರೆ ಬಗೆಹರಿಯುತ್ತದೆ-ಸಚಿವ ಅಶೋಕ

ಕುಮಟಾ; ಸಮಸ್ಯೆ ಎನ್ನುವುದು ಹಳ್ಳಿಯಲ್ಲಿದೆ. ಹರಿಜನ ಕೇರಿಯಲ್ಲಿ, ಮೀನುಗಾರರ ಸಮುದಾಯದಲ್ಲಿ ಸಮಸ್ಯೆಯಿದೆ. ಹಳ್ಳಿಯ ಹಿಂದುಳಿದ, ಬಡವರ ಅಭಿವೃದ್ಧಿಯಾಗಬೇಕು. ಕೇವಲ ಸಮಸ್ಯೆಗಳ ಬಗ್ಗೆ ಅರ್ಜಿ ಪಡೆಯುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಹಳ್ಳಿಯಲ್ಲಿ ಹೆಚ್ಚುಕಾಲ ಇರಬೇಕು. ಜಿಲ್ಲಾಧಿಕಾರಿ ಸಮೇತ ಅಧಿಕಾರಿಗಳು ಹಳ್ಳಿಯಲ್ಲಿದ್ದು ಸಮಸ್ಯೆ ಅರಿತುಕೊಂಡರೆ ಬಗೆಹರಿಯುತ್ತದೆ. ಅಲ್ಲಿಯ ಸಮಸ್ಯೆಯನ್ನು ಸ್ಥಳದಲ್ಲೇ ತಿರ್ಮಾನ ಮಾಡುವ ಉದ್ದೇಶ ಗ್ರಾಮ ವಾಸ್ತವ್ಯದ ಉದ್ದೇಶವಾಗಿದೆ ಎಂದು … Continued

ಏಪ್ರಿಲ್ 15-16 : ಉತ್ತರ ಕನ್ನಡ ಜಿಲ್ಲೆ ಹಿಲ್ಲೂರಿನಲ್ಲಿ ಸಚಿವ ಅಶೋಕ್ ಗ್ರಾಮ ವಾಸ್ತವ್ಯ, ಹೊಲನಗದ್ದೆ, ಹಿಲ್ಲೂರಿಗೂ ಭೇಟಿ

ಬೆಂಗಳೂರು: ಏಪ್ರಿಲ್ 15 ಮತ್ತು 16ರಂದು ಕಂದಾಯ ಸಚಿವ ಆರ್. ಅಶೋಕ ಅವರು ಉತ್ತರ ಕನ್ನಡ ಜಿಲ್ಲೆ ಹಿಲ್ಲೂರಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಸರ್ಕಾರವೇ ಜನರ ಬಳಿಗೆ ಬಂದು ಸಮಸ್ಯೆ ಆಲಿಸಬೇಕು ಎಂಬ ಉದ್ದೇಶ ಹೊಂದಿರುವ “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವ ಆರ್ ಅಶೋಕ್ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಇದು … Continued

ಪಹಣಿ ಹಕ್ಕು ದಾಖಲೆ ತಿದ್ದುಪಡಿ ನಿಯಮಗಳ ಸರಳೀಕರಣಕ್ಕೆ ಕ್ರಮ : ಸಚಿವ ಅಶೋಕ

ಸುವರ್ಣಸೌಧ(ಬೆಳಗಾವಿ): ಕಂದಾಯ ಇಲಾಖೆಯಲ್ಲಿ ಪಹಣಿಯಲ್ಲಿನ ಹಕ್ಕು ದಾಖಲೆ ತಿದ್ದುಪಡಿಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಮತ್ತಷ್ಟು ಸರಳಿಕರಣ ಮಾಡಲಾಗುವುದು. ಹೆಚ್ಚೆಚ್ಚು ಕಂದಾಯ ಅದಾಲತ್‍ಗಳನ್ನು ನಡೆಸುವುದರ ಮೂಲಕ ಹಕ್ಕು ದಾಖಲೆ ತಿದ್ದುಪಡಿ ಅರ್ಜಿಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ವಿಧಾನ ಪರಿಷತ್‍ನಲ್ಲಿ ತಿಳಿಸಿದರು. ಸದಸ್ಯ ಮರಿತಿಬ್ಬೇಗೌಡ ಅವರ ಚುಕ್ಕೆಗುರುತಿನ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ದಕ್ಷಿಣ ಕನ್ನಡ, ಉಡುಪಿ, … Continued

ಕರ್ನಾಟಕದಲ್ಲಿ ನವೆಂಬರ್ 30ರ ವರೆಗೂ ಮಳೆ ಸಾಧ್ಯತೆ: ಸಚಿವ ಆರ್.ಅಶೋಕ್

ಹಾಸನ: ಕರ್ನಾಟಕದಲ್ಲಿ ನವೆಂಬರ್ 30ರ ವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್ ಅಶೋಕ ತಿಳಿಸಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಗಿಮರೂರು ಗ್ರಾಮದಲ್ಲಿ ಬೆಳೆ ಹಾನಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದಲ್ಲಿ ನವಂಬರ್ 30ರ … Continued

ಸಿಎಂ ಬಿಎಸ್‌ವೈ ನಾಯಕತ್ವದಲ್ಲಿ ಬದಲಾವಣೆ ಇಲ್ಲ; ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸಚಿವ ಅಶೋಕ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರೇ ನಮ್ಮ ನಾಯಕರು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪಕ್ಷ, ಸರ್ಕಾರದ ವಿರುದ್ಧ ಬಹಿರಂಗ ಹೇಳಿಕೆ ನೀಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. … Continued