ಯಡಿಯೂರಪ್ಪನವರೇ ನಮ್ಮ ಸರ್ವ ಸಮ್ಮತ ನಾಯಕ, ನಾಯಕತ್ವ ಬದಲಾವಣೆ ಚರ್ಚೆ ಇಂದಿಗೇ ಅಂತ್ಯ

ಬೆಂಗಳೂರು: ವರಿಷ್ಠರು ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ ಎಂಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದದ್ದು, ಬಿಜೆಪಿ ರಾಜ್ಯ ನಾಯಕರು ಯಡಿಯೂರಪ್ಪನವರನ್ನು ಸಮಾಧಾನಪಡಿಸುವ ಯತ್ನ ನಡೆಸಿದ್ದಾರೆ. ಯಡಿಯೂರಪ್ಪ ಅವರು ಈ ಹೇಳಿಕೆ ನೀಡಿದಾಕ್ಷಣ ಅವರ ನಿವಾಸಕ್ಕೆ ದೌಡಾಯಿಸಿದ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ, ಆರ್. ಅಶೋಕ್, ಹಾಗೂ ಬಿಜೆಪಿ … Continued

ಲಾಕ್‌ಡೌನ್‌ ಇಲ್ಲ, ಆದರೆ ಕಠಿಣ ನಿಯಮ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಜಾರಿ ಇಲ್ಲ. ಆದರೆ ಕಠಿಣ ನಿಯಮಗಳನ್ನು ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಚಿವರ ಸಭೆ ಬಳಿಕ ಅಮತನಾಡಿದ ಅವರು, ಲಾಕ್ ಡೌನ್ ಜಾರಿ ಪ್ರಶೆ ಇಲ್ಲ. ಆದರೆ ಕಠಿಣ ನಿಯಮ ಜಾರಿ ಮಾಡಲಾಗುವುದು. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ … Continued

ಗ್ರಾಮ ವಾಸ್ತವ್ಯದಿಂದ ಜನಸಾಮಾನ್ಯರು- ಅಧಿಕಾರಿಗಳ ನಡುವಿನ ಕಂದಕ ದೂರ

ಹುಬ್ಬಳ್ಳಿ; ಜನಪ್ರತಿನಿಧಿಗಳು, ಅಧಿಕಾರಿಗಳು ಮೇಲಿನಿಂದ ಧರೆಗೆ ಇಳಿದು ಬಂದವರಲ್ಲ. ಜನರು ಮಂತ್ರಿಗಳು,ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರ ಬಳಿ ತಮ್ಮ ಅಹವಾಲು ಹೇಳಿಕೊಳ್ಳಲು ಮುಜುಗರ ಪಟ್ಟುಕೊಳ್ಳುತ್ತಾರೆ. ಜನಸಾಮಾನ್ಯರ ನಡುವಿನ ಕಂದಕ ಮುಚ್ಚಿ, ಸೇತುವೆ ನಿರ್ಮಿಸುವಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಛಭ್ಬಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಸಚಿವರು … Continued