ಪಹಣಿ ಹಕ್ಕು ದಾಖಲೆ ತಿದ್ದುಪಡಿ ನಿಯಮಗಳ ಸರಳೀಕರಣಕ್ಕೆ ಕ್ರಮ : ಸಚಿವ ಅಶೋಕ

ಸುವರ್ಣಸೌಧ(ಬೆಳಗಾವಿ): ಕಂದಾಯ ಇಲಾಖೆಯಲ್ಲಿ ಪಹಣಿಯಲ್ಲಿನ ಹಕ್ಕು ದಾಖಲೆ ತಿದ್ದುಪಡಿಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಮತ್ತಷ್ಟು ಸರಳಿಕರಣ ಮಾಡಲಾಗುವುದು. ಹೆಚ್ಚೆಚ್ಚು ಕಂದಾಯ ಅದಾಲತ್‍ಗಳನ್ನು ನಡೆಸುವುದರ ಮೂಲಕ ಹಕ್ಕು ದಾಖಲೆ ತಿದ್ದುಪಡಿ ಅರ್ಜಿಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ವಿಧಾನ ಪರಿಷತ್‍ನಲ್ಲಿ ತಿಳಿಸಿದರು. ಸದಸ್ಯ ಮರಿತಿಬ್ಬೇಗೌಡ ಅವರ ಚುಕ್ಕೆಗುರುತಿನ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ದಕ್ಷಿಣ ಕನ್ನಡ, ಉಡುಪಿ, … Continued

ಕರ್ನಾಟಕದಲ್ಲಿ ನವೆಂಬರ್ 30ರ ವರೆಗೂ ಮಳೆ ಸಾಧ್ಯತೆ: ಸಚಿವ ಆರ್.ಅಶೋಕ್

ಹಾಸನ: ಕರ್ನಾಟಕದಲ್ಲಿ ನವೆಂಬರ್ 30ರ ವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್ ಅಶೋಕ ತಿಳಿಸಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಗಿಮರೂರು ಗ್ರಾಮದಲ್ಲಿ ಬೆಳೆ ಹಾನಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದಲ್ಲಿ ನವಂಬರ್ 30ರ … Continued

ಸಿಎಂ ಬಿಎಸ್‌ವೈ ನಾಯಕತ್ವದಲ್ಲಿ ಬದಲಾವಣೆ ಇಲ್ಲ; ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸಚಿವ ಅಶೋಕ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರೇ ನಮ್ಮ ನಾಯಕರು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪಕ್ಷ, ಸರ್ಕಾರದ ವಿರುದ್ಧ ಬಹಿರಂಗ ಹೇಳಿಕೆ ನೀಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. … Continued

ಯಡಿಯೂರಪ್ಪನವರೇ ನಮ್ಮ ಸರ್ವ ಸಮ್ಮತ ನಾಯಕ, ನಾಯಕತ್ವ ಬದಲಾವಣೆ ಚರ್ಚೆ ಇಂದಿಗೇ ಅಂತ್ಯ

ಬೆಂಗಳೂರು: ವರಿಷ್ಠರು ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧ ಎಂಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದದ್ದು, ಬಿಜೆಪಿ ರಾಜ್ಯ ನಾಯಕರು ಯಡಿಯೂರಪ್ಪನವರನ್ನು ಸಮಾಧಾನಪಡಿಸುವ ಯತ್ನ ನಡೆಸಿದ್ದಾರೆ. ಯಡಿಯೂರಪ್ಪ ಅವರು ಈ ಹೇಳಿಕೆ ನೀಡಿದಾಕ್ಷಣ ಅವರ ನಿವಾಸಕ್ಕೆ ದೌಡಾಯಿಸಿದ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ, ಆರ್. ಅಶೋಕ್, ಹಾಗೂ ಬಿಜೆಪಿ … Continued

ಲಾಕ್‌ಡೌನ್‌ ಇಲ್ಲ, ಆದರೆ ಕಠಿಣ ನಿಯಮ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಜಾರಿ ಇಲ್ಲ. ಆದರೆ ಕಠಿಣ ನಿಯಮಗಳನ್ನು ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಚಿವರ ಸಭೆ ಬಳಿಕ ಅಮತನಾಡಿದ ಅವರು, ಲಾಕ್ ಡೌನ್ ಜಾರಿ ಪ್ರಶೆ ಇಲ್ಲ. ಆದರೆ ಕಠಿಣ ನಿಯಮ ಜಾರಿ ಮಾಡಲಾಗುವುದು. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ … Continued

ಗ್ರಾಮ ವಾಸ್ತವ್ಯದಿಂದ ಜನಸಾಮಾನ್ಯರು- ಅಧಿಕಾರಿಗಳ ನಡುವಿನ ಕಂದಕ ದೂರ

ಹುಬ್ಬಳ್ಳಿ; ಜನಪ್ರತಿನಿಧಿಗಳು, ಅಧಿಕಾರಿಗಳು ಮೇಲಿನಿಂದ ಧರೆಗೆ ಇಳಿದು ಬಂದವರಲ್ಲ. ಜನರು ಮಂತ್ರಿಗಳು,ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರ ಬಳಿ ತಮ್ಮ ಅಹವಾಲು ಹೇಳಿಕೊಳ್ಳಲು ಮುಜುಗರ ಪಟ್ಟುಕೊಳ್ಳುತ್ತಾರೆ. ಜನಸಾಮಾನ್ಯರ ನಡುವಿನ ಕಂದಕ ಮುಚ್ಚಿ, ಸೇತುವೆ ನಿರ್ಮಿಸುವಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಛಭ್ಬಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಸಚಿವರು … Continued