ಬೀಳು ಜಮೀನು ಪ್ರಕರಣ: ಪಹಣಿ (RTC) ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ-ಸಚಿವ ಅಶೋಕ

ಬೆಂಗಳೂರು: ರಾಜ್ಯದಲ್ಲಿರುವ ಬೀಳು ಜಮೀನು ಪ್ರಕರಣಗಳಲ್ಲಿ ಆರ್ ಟಿ ಸಿ ಯನ್ನು ತಿದ್ದುಪಡಿ ಮಾಡಲು ಮತ್ತೊಮ್ಮೆ ಅವಕಾಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ವಿಧಾನ ಪರಿಷತ್ ನ ಪ್ರಶ್ನೋತ್ತರದಲ್ಲಿ ಜೆಡಿಎಸ್ ನ ಶ್ರೀಕಂಠೇಗೌಡರ ಪ್ರಶ್ನೆಗೆ ಉತ್ತರಿಸಿದ ಅವರು ಅವರು, ರಾಜ್ಯದಲ್ಲಿ 1,08,09,018 ಎಕರೆ ಕಂದಾಯ ಬೀಳು ಜಮೀನುಗಳಿವೆ. 1966ರ ಕರ್ನಾಟಕ ಭೂ ಕಂದಾಯ … Continued