ನದಿ ಜೋಡಣೆಗೆ ವಿರೋಧ ; ಮಾಜಿ ಸಚಿವ ದೇಶಪಾಂಡೆಗೆ ಮನವಿ ಸಲ್ಲಿಸಿದ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ನಿಯೋಗ
ಶಿರಸಿ: “ಉತ್ತರ ಕನ್ನಡ ಜಿಲ್ಲೆಯು ಈಗಾಗಲೇ ಕಾಳಿ, ಶರಾವತಿ, ಸೀಬರ್ಡ್ ಹಾಗೂ ಕೈಗಾದಂತಹ ಬೃಹತ್ ಯೋಜನೆಗಳ ಭಾರದಿಂದ ತನ್ನ ಧಾರಣ ಸಾಮರ್ಥ್ಯವನ್ನು ಕಳೆದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಪಶ್ಚಿಮಘಟ್ಟದ ಸೂಕ್ಷ್ಮ ಪ್ರದೇಶದಲ್ಲಿ ಮತ್ತೆ ಹೊಸ ನದಿ ತಿರುವು ಯೋಜನೆಗಳನ್ನು ಹೇರುವುದು ಸರಿಯಲ್ಲ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ (ಫೆ. 14) ಶಿರಸಿಯಲ್ಲಿ ತಮ್ಮನ್ನು … Continued