ರಾಜಕೀಯ ಪಕ್ಷಗಳ ನಿಧಿಯ ಮೂಲದ ಬಗ್ಗೆ ತಿಳಿದುಕೊಳ್ಳುವ ಹಕ್ಕು ಪ್ರಜೆಗಳಿಗೆ ಇಲ್ಲ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಚುನಾವಣಾ ಬಾಂಡ್‌ಗಳ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಭಾರತದ ಅಟಾರ್ನಿ ಜನರಲ್ (ಎಜಿ) ಆರ್.ವೆಂಕಟರಮಣಿ ಅವರು ರಾಜಕೀಯ ಪಕ್ಷಗಳ ನಿಧಿಯ ಮೂಲದ ಬಗ್ಗೆ ತಿಳಿದುಕೊಳ್ಳುವ ಹಕ್ಕು ಪ್ರಜೆಗಳಿಗೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಎಜಿ ಅವರ ಈ ವಾದವು ಕೇಂದ್ರ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಲಿಖಿತ … Continued