ಎರಡು ಬಾರಿ ಕಚ್ಚುವ ಬೀದಿ ನಾಯಿಗಳಿಗೆ ಜೀವಾವಧಿ ಶಿಕ್ಷೆ …! ಏನಿದು ಆದೇಶ…?

ಲಕ್ನೋ: ನಾಯಿ ಕಡಿತದ ಘಟನೆಗಳನ್ನು ನಿಯಂತ್ರಿಸಲು ಉತ್ತರ ಪ್ರದೇಶ ಸರ್ಕಾರವು ನೂತನ ಕ್ರಮಗಳನ್ನು ಜಾರಿಗೆ ತರಲು ಮುಂದಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ನಿರ್ದೇಶನದ ಮೇರೆಗೆ, ಜನರನ್ನು ಎರಡು ಬಾರಿ ಕಚ್ಚುವ ಯಾವುದೇ ಬೀದಿ ನಾಯಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗುತ್ತದೆ, ಇದು ಬೀದಿ ನಾಯಿಗಳ ಹೆಚ್ಚುತ್ತಿರುವ ಉಪಟಳವನ್ನು ತಡೆಯುವ ಉದ್ದೇಶ ಹೊಂದಿರುವ ಹೊಂದಿರುವ ವಿವಾದಾತ್ಮಕ ಹೆಜ್ಜೆಯಾಗಿದೆ. … Continued