ಎಎಪಿ ಬಂಡಾಯದ ಒಳನೋಟ : ಸಂಸದರ ಸಾಮೂಹಿಕ ಪಕ್ಷಾಂತರಕ್ಕೆ ರಾಘವ ಚಡ್ಡಾ ಸ್ಕೆಚ್ ಹಾಕಿದ್ದು ಹೇಗೆ ?

ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಾರ್ಟಿಯ (AAP) ಪ್ರಭಾವಿ ನಾಯಕ ರಾಘವ ಚಡ್ಡಾ ನೇತೃತ್ವದಲ್ಲಿ ಏಳು ಮಂದಿ ರಾಜ್ಯಸಭಾ ಸಂಸದರು ಪಕ್ಷಕ್ಕೆ ವಿದಾಯ ಹೇಳಿ ಭಾರತೀಯ ಜನತಾ ಪಾರ್ಟಿ (BJP) ಜೊತೆ ವಿಲೀನವಾಗಿದ್ದಾರೆ. ಈ ಬೆಳವಣಿಗೆಯು ಪಾರ್ಲಿಮೆಂಟ್‌ನಲ್ಲಿ ಎಎಪಿಯ ಬಲವನ್ನು ಕುಗ್ಗಿಸಿರುವುದು ಮಾತ್ರವಲ್ಲದೆ, 2027ರ ಪಂಜಾಬ್ ವಿಧಾನಸಭೆ ಚುನಾವಣೆಯ … Continued