ಮಂತ್ರಾಲಯದಲ್ಲಿ ಗುರು ರಾಯರ 350ನೇ ಆರಾಧನೆ; ಆ.21ರಿಂದ 27ರ ವರೆಗೆ ಸಪ್ತ ರಾತ್ರೋತ್ಸವ

ರಾಯಚೂರು: ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿಆಗಸ್ಟ್ 21 ರಿಂದ 27ರ ವರೆಗೆ ಏಳು ದಿನ ಸಪ್ತ ರಾತ್ರೋತ್ಸವ (Saptha Rathotsava) ನಡೆಯಲಿದೆ ಹಾಗೂ ಆಗಸ್ಟ್‌ 22, 23, 24ರಂದು ರಾಯರ 350ನೇ ಆರಾಧನೆ ಮಹೋತ್ಸವ ನಡೆಯಲಿದೆ ಎಂದು ಮಠಾಧಿಪತಿ ಶ್ರೀ ಸುಬುಧೇಂದ್ರತೀರ್ಥ ಸ್ವಾಮೀಜಿ ಹೇಳಿದ್ದಾರೆ. ಹಿನ್ನೆಲೆ ವಿಶೇಷ ಪೂಜೆ ಮಹಾಭಿಷೇಕ ನಡೆಯಲಿದೆ. ಕೊರೊನಾ ಸಂಕಷ್ಟ ಗಮನದಲ್ಲಿಟುಕೊಂಡು … Continued