ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧದ ಎರಡನೇ ಅತ್ಯಾಚಾರ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು : ಹೊಸನಗರದ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮಿ ಅವರ ವಿರುದ್ಧದ ಎರಡನೇ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ರದ್ದುಪಡಿಸಿದೆ. ರಾಘವೇಶ್ವರ ಭಾರತೀ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ 2024ರ ಜೂನ್‌ 11ರಂದು ಕಾಯ್ದಿರಿಸಿದ್ದ ಆದೇಶವನ್ನು ಸುಮಾರು ಎಂಟು ತಿಂಗಳ ನಂತರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು … Continued

ಕುಮಟಾ: ವಿನಾಯಕ ರೆಕ್ಸಿನ್ ಹೌಸ್ ನೂತನ ಕಟ್ಟಡ ಉದ್ಘಾಟಿಸಿದ ರಾಘವೇಶ್ವರ ಶ್ರೀಗಳು-ಶುಭ ಹಾರೈಕೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ  ಕುಮಟಾದ ರೈಲ್ವೆ ನಿಲ್ದಾಣದ ಸಮೀಪದ ನೂತನ ಕಟ್ಟಡದಲ್ಲಿ ವಿನಾಯಕ ರೆಕ್ಸಿನ್ ಹೌಸ್ ನೂತನ ಮಳಿಗೆಯನ್ನು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಉದ್ಘಾಟಿಸಿದರು. ನೂತನ ಕಟ್ಟಡ ಅನಾವರಣಗೊಳಿಸಿದರು. ಇದೇ ವೇಳೆ ಶ್ರೀಗಳ ಶ್ರೀಪಾದುಕಾ ಪೂಜೆ ಮತ್ತು ಭಿಕ್ಷಾಸೇವೆ ಸಹ ನಡೆಯಿತು. ವಿನಾಯಕ ಹೆಗಡೆ ಕಟ್ಟೆ ದಂಪತಿ … Continued

ಮುರೂರು ರಾಮಲೀಲಾ ಮೈದಾನದಲ್ಲಿ ಐದು ದಿನಗಳ ರಾಮಕಥೆಗೆ ಅದ್ಧೂರಿ ಚಾಲನೆ-ರಾಮನ ಸೀತಾ ಪ್ರೀತಿ ಪ್ರಶ್ನಾತೀತ: ರಾಘವೇಶ್ವರ ಶ್ರೀ

ಕುಮಟಾ: ಅಗ್ನಿಪರೀಕ್ಷೆ ಹಿನ್ನೆಲೆಯಲ್ಲಿ ಸೀತೆಯ ಬಗೆಗಿನ ರಾಮನ ಪ್ರೀತಿಯನ್ನು ಪ್ರಶ್ನಿಸುವವರಿದ್ದಾರೆ. ಆದರೆ ಈ ಎಲ್ಲ ಪ್ರಶ್ನೆಗಳಿಗೆ ರಾಮಸೇತು ಉತ್ತರ ಎಂದು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಬುಧವಾರ ಆರಂಭವಾದ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೊದಲ ದಿನದ ಪ್ರವಚನ … Continued