ರಾಘವೇಶ್ವರ ಶ್ರೀಗಳ ವಿಶ್ವವಿದ್ಯಾ ಚಾತುರ್ಮಾಸ್ಯ ಆರಂಭ: ಧನ-ಜನಕ್ಕಿಂತ ಜ್ಞಾನಶಕ್ತಿ ಶ್ರೇಷ್ಠ: ಸ್ವಾಮೀಜಿ

ಬೆಂಗಳೂರು: ಜನ ಅಥವಾ ಧನ ಶಕ್ತಿಯಿಂದ ದೇಶ ಬದಲಿಸಲಾಗದು; ಸೈನ್ಯ, ಕೋಶ ಅಥವಾ ಜನಸ್ತೋಮ ಇಲ್ಲದೆಯೇ ಶಂಕರಾಚಾರ್ಯರು ತಮ್ಮ ಜ್ಞಾನಪ್ರಭೆಯಿಂದ ಅಖಂಡ ಭಾರತದ ಪುನರುತ್ಥಾನ ಮಾಡಿದಂತೆ, ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಪ್ರಾಚೀನ ಜ್ಞಾನಪರಂಪರೆಯ ತಳಹದಿಯಲ್ಲಿ ದೇಶದ ಪುನರ್ ನಿರ್ಮಾಣಕ್ಕೆ ಹೊರಟಿದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಶನಿವಾರ (ಜುಲೈ24) ಗಿರಿನಗರ ಶ್ರೀರಾಮಾಶ್ರಮದಲ್ಲಿ 28ನೇ … Continued