ಭಾರತೀಯ ವಿಜ್ಞಾನ ಪ್ರಚಾರಕ್ಕೆ ವಿವಿವಿ- ಎಂಐಟಿ ಸಹಯೋಗ: ರಾಘವೇಶ್ವರ ಶ್ರೀ

ಗೋಕರ್ಣ: ವಿಶ್ವದ ಜ್ಞಾನವೇ ವಿಜ್ಞಾನ; ಆತ್ಮದ ಜ್ಞಾನವೇ ಆತ್ಮಜ್ಞಾನ. ಇವೆರಡ ಸಮ್ಮಿಲನವೇ ಭಾರತೀಯ ಶಾಸ್ತ್ರ ಅಥವಾ ಭಾರತೀಯ ವಿಜ್ಞಾನ. ಇದು ಸಾರ್ವಕಾಲಿಕ ಪ್ರಸ್ತುತತೆ ಹೊಂದಿದ್ದು, ಇದನ್ನು ಜನಮಾನಸಕ್ಕೆ ಒಯ್ಯುವ ನಿಟ್ಟಿನಲ್ಲಿ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ, ಮಹಾರಾಷ್ಟ್ರ ಇನ್‍ಸ್ಟಿಟ್ಯೂಟ್ ಜತೆ ಸಹಯೋಗ ಹೊಂದಲಿದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಝೂಮ್ … Continued