ಮೋದಿ’ ಉಪನಾಮʼ ಹೇಳಿಕೆ : ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಗಾಂಧಿ ಮೇಲ್ಮನವಿ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್‌ ಸಲ್ಲಿಕೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಗೆ ಕೆಳ ಹಂತದ ನ್ಯಾಯಾಲಯ ಶಿಕ್ಷೆ ನೀಡಿದ್ದನ್ನು ಎತ್ತಿಹಿಡಿದ ಗುಜರಾತ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗುವ ಮೇಲ್ಮನವಿ ವಿರುದ್ಧ ಕೇವಿಯಟ್‌ (ತಡೆ ಅರ್ಜಿ) ಸಲ್ಲಿಕೆಯಾಗಿದೆ. ಗುಜರಾತ್‌ ಶಾಸಕ ಪೂರ್ಣೇಶ ಮೋದಿ ಈ ಅರ್ಜಿ ಸಲ್ಲಿಸಿದ್ದು, ರಾಹುಲ್‌ ಗಾಂಧಿ ಅವರ ವಿರುದ್ಧ ಮೋದಿ ಉಪನಾಮದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದರ … Continued

“ಮೋದಿ ಉಪನಾಮ” ಮಾನನಷ್ಟ ಪ್ರಕರಣ: ರಾಹುಲ್ ಗಾಂಧಿಗೆ ಮಧ್ಯಂತರ ʼರಕ್ಷಣೆʼ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್

2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ “ಮೋದಿ ಉಪನಾಮ” ಹೇಳಿಕೆಗೆ ಸಂಬಂಧಿಸಿದಂತೆ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿದ ಮನವಿಯನ್ನು ಗುಜರಾತ್ ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು. ಬೇಸಿಗೆ ರಜೆ ಮುಗಿದ ನಂತರ ಗುಜರಾತ್ ಹೈಕೋರ್ಟ್ ಈ ಬಗ್ಗೆ ತೀರ್ಪು ನೀಡುವುದಾಗಿ ಹೇಳಿದೆ. 2019 ರ ಮಾನನಷ್ಟ ಪ್ರಕರಣದಲ್ಲಿ ಕಳೆದ … Continued