ಆನೆ ಮರಿ ಗಾಯದ ಬಗ್ಗೆ ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ; ಅದಕ್ಕೆ ಸ್ಪಂದಿಸುತ್ತೇವೆ, ಚಿಕಿತ್ಸೆ ಕೊಡಿಸ್ತೀವೆ: ಸಿಎಂ ಬೊಮ್ಮಾಯಿ

ಬೆಂಗಳೂರು: ನಾಗರಹೊಳೆ ಅರಣ್ಯದಲ್ಲಿ ಆನೆಮರಿಗೆ ಬಾಲ ಮತ್ತು ಸೊಂಡಿಲಲ್ಲಿ ಗಾಯವಾಗಿರುವ ಬಗ್ಗೆ ರಾಹುಲ್ ಗಾಂಧಿ ಅವರು ಪತ್ರ ಬರೆದಿದ್ದು,  ಪರಿಶೀಲಿಸಿ ಸೂಕ್ತವಾಗಿ ಸ್ಪಂದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾಗರಹೊಳೆ ಅರಣ್ಯಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ ಸಂದರ್ಭದಲ್ಲಿ ಅವರು, ಆನೆ ಹಾಗೂ ಅದರ ಮರಿಯನ್ನು ನೋಡಿದ್ದಾರೆ. … Continued