ಪ್ರತಿಭಟನೆಯ ನಂತರ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಕಚೇರಿ ತಲುಪಿದ ರಾಹುಲ್ ಗಾಂಧಿ

ನವದೆಹಲಿ: ದೆಹಲಿಯ ಬೀದಿಗಳಲ್ಲಿ ಕಾಂಗ್ರೆಸ್ ನಡೆಸಿದ ಬೃಹತ್ ಪ್ರತಿಭಟನೆಯ ನಂತರ, ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು, ಸೋಮವಾರ ಜಾರಿ ನಿರ್ದೇಶನಾಲಯದ ಕಚೇರಿಯನ್ನು ತಲುಪಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಘೋಷಣೆಗಳು ಹಾಗೂ ಜಿಂದಾಬಾದ್‌….ಜಿಂದಾಬಾದ್‌ ಘೋಷಣೆಗಳ ಮಧ್ಯೆ ಅವರು ತನಿಖಾ ಸಂಸ್ಥೆಯ ಕಚೇರಿಗೆ … Continued