ರಾಹುಲ್ ಗಾಂಧಿ ಕೋಲ್ಕತ್ತಾ ಭೇಟಿ ರದ್ದು: ಮಮತಾ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಏಪ್ರಿಲ್ 23 ರ ಕೋಲ್ಕತ್ತಾ ಭೇಟಿ ರದ್ದಾಗಿದೆ. ಸ್ಥಳೀಯ ಆಡಳಿತವು ಕಾರ್ಯಕ್ರಮಕ್ಕೆ ಅನುಮತಿ ನೀಡಲು ನಿರಾಕರಿಸಿದ್ದೇ ಇದಕ್ಕೆ ಕಾರಣ ಎಂದು ಕಾಂಗ್ರೆಸ್ ಮೂಲಗಳು ಮಂಗಳವಾರ ತಿಳಿಸಿವೆ. ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಮತ್ತು ಎಡರಂಗದ ಮೈತ್ರಿಕೂಟದ ಪರವಾಗಿ … Continued

ರಾಹುಲ್ ಗಾಂಧಿ ಪೌರತ್ವ ವಿವಾದ: ಅರ್ಜಿದಾರರ ನಡವಳಿಕೆಗೆ ಅಲಹಾಬಾದ್ ಹೈಕೋರ್ಟ್ ತರಾಟೆ; ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿಗಳು

ಲಕ್ನೋ: ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬ್ರಿಟಿಷ್ ಪೌರತ್ವದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ಕೋರಿ ಬಿಜೆಪಿ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ, ಅಲಹಾಬಾದ್ ಹೈಕೋರ್ಟ್ ಸೋಮವಾರ ಅರ್ಜಿದಾರರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಾಲಯದ ಕಾರ್ಯವೈಖರಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕುವ ಮೂಲಕ ನ್ಯಾಯಾಲಯದ ಘನತೆಗೆ ಚ್ಯುತಿ ತರಲಾಗಿದೆ … Continued

ರಾಹುಲ್ ಗಾಂಧಿಗೆ ಸಂಕಷ್ಟ : ಬ್ರಿಟಿಷ್ ಪೌರತ್ವ ಆರೋಪ ; ಎಫ್‌ಐಆರ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

ಲಕ್ನೋ : ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ದೊಡ್ಡ ಸಂಕಷ್ಟ ಎದುರಾಗಿದೆ. ರಾಹುಲ್ ಗಾಂಧಿ ಅವರು ಬ್ರಿಟಿಷ್ ಪ್ರಜೆಯಾಗಿದ್ದು, ಬ್ರಿಟನ್ ಪಾಸ್‌ಪೋರ್ಟ್ ಹೊಂದಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಮಹತ್ವದ ಆದೇಶ ನೀಡಿದೆ. ಅಲಹಾಬಾದ್ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ … Continued

ಅಪರೂಪದ ದೃಶ್ಯ : ರಾಜಕೀಯ ವೈರಿಗಳಾದ ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಧ್ಯೆ ಸೌಹಾರ್ದಯುತ ಮಾತುಕತೆ ; ವಿಡಿಯೋ ವೈರಲ್!

ನವದೆಹಲಿ: ಸಂಸತ್ತಿನಲ್ಲಿ ಅಪರೂಪದ ವಿದ್ಯಮಾನವೊಂದರಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಡುವೆ ನಡೆದ ಸೌಹಾರ್ದಯುತ ಸಂಭಾಷಣೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಇವರಿಬ್ಬರ ನಡುವಿನ ಸಂವಾದ ಕಡಿಮೆ ಅವಧಿಯದ್ದಾಗಿದ್ದರೂ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆಗಾಗ್ಗೆ ನಡೆಯುವ ವಾಗ್ಯುದ್ಧಗಳ ಮಧ್ಯೆ ಇದು ಸಾಕಷ್ಟು … Continued

ಮಮತಾ ಬ್ಯಾನರ್ಜಿಯನ್ನು ಇಂಡಿಯಾ ಮೈತ್ರಿಕೂಟದ ನಾಯಕಿ ಮಾಡಿ, ರಾಹುಲ್‌ ಗಾಂಧಿ ಹಿಂದೆ ಸರಿಯಲಿ..: ಮಣಿಶಂಕರ ಅಯ್ಯರ್ ಹೇಳಿಕೆ

ಕೋಲ್ಕತ್ತಾ: ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್, ಈಗ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ. ರಾಹುಲ್ ಗಾಂಧಿಯವರು ಇಂಡಿಯಾ (INDIA) ಮೈತ್ರಿಕೂಟದ ‘ಮುನ್ನಡೆಸುವ ಸೀಟನ್ನು’ ಪ್ರಾದೇಶಿಕ ಪಕ್ಷಗಳ ನಾಯಕರಿಗೆ ಬಿಟ್ಟುಕೊಡಬೇಕು ಎಂದು ಸಲಹೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದ್ದಾರೆ. ಮಮತಾ ಇಲ್ಲದಿದ್ದರೆ ‘ಇಂಡಿಯಾ’ ಇಲ್ಲ! … Continued

ರಾಜೀನಾಮೆ ಘೋಷಣೆ ಮಾಡಿದ ಕೆಲವೇ ಗಂಟೆಗಳಲ್ಲೇ ಯು ಟರ್ನ್‌ ಹೊಡೆದ ಕಾಂಗ್ರೆಸ್ ನಾಯಕ…

ಗುವಾಹತಿ: ಅಸ್ಸಾಂ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆಯೊಂದು ನಡೆದಿದ್ದು, ರಾಜ್ಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಸುಮಾರು 32 ವರ್ಷಗಳ ದೀರ್ಘಕಾಲದ ಪಕ್ಷದ ಬಾಂಧವ್ಯವನ್ನು ತೊರೆಯುವುದಾಗಿ ಘೋಷಿಸಿದ ಅವರು, ‘ತಮ್ಮ ಸ್ವಾಭಿಮಾನ ರಕ್ಷಿಸಿಕೊಳ್ಳಲು ಈ ನಿರ್ಧಾರ ಕೈಗೊಂಡಿರುವುದಾಗಿ’ ಇಂದು ಬೆಳಗ್ಗೆ ತಿಳಿಸಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಅವರ ರಾಜೀನಾಮೆಯನ್ನು … Continued

ರಾಹುಲ್ ಗಾಂಧಿ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದನಿಂದ ಸಬ್‌ಸ್ಟಾಂಟಿವ್ ಮೋಷನ್ ಮಂಡನೆ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ‘ಸಬ್‌ಸ್ಟಾಂಟಿವ್ ಮೋಷನ್’ (ಗಂಭೀರ ಸ್ವರೂಪದ ಪ್ರಸ್ತಾವನೆ) ಮಂಡಿಸಲು ನೋಟಿಸ್ ನೀಡಿರುವುದಾಗಿ ಬಿಜೆಪಿ ಸಂಸದ ನಿಶಿಕಾಂತ ದುಬೆ ಗುರುವಾರ ತಿಳಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅಮಾನತುಗೊಳಿಸಬೇಕು ಎಂಬುದು ಈ ಪ್ರಸ್ತಾವನೆಯ ಮುಖ್ಯ ಉದ್ದೇಶವಾಗಿದೆ. ಈ ಕುರಿತು ಎಎನ್‌ಐ  ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ದುಬೆ, “ಜಾರ್ಜ್ … Continued

ಲೋಕಸಭೆ ಸ್ಪೀಕರ್ ಚೇಂಬರ್‌ಗೆ ನುಗ್ಗಿ ಕಾಂಗ್ರೆಸ್ ಸಂಸದರಿಂದ ನಿಂದನೆ, ಬೆದರಿಕೆ : ವೀಡಿಯೊ ಹಂಚಿಕೊಂಡು ಆರೋಪಿಸಿದ ಕೇಂದ್ರ ಸಚಿವ

ನವದೆಹಲಿ: ಸಂಸತ್ತಿನಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಕಾಂಗ್ರೆಸ್ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಚೇಂಬರ್‌ಗೆ ನುಗ್ಗಿ ಅವರನ್ನು ನಿಂದಿಸಿದ್ದಾರೆ ಮತ್ತು ಪ್ರಧಾನಿಗೆ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಗುರುವಾರ ಗಂಭೀರ ಆರೋಪ ಮಾಡಿದ್ದಾರೆ. ಘಟನೆಯ ವೀಡಿಯೊ ಕ್ಲಿಪ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ … Continued

‘ಇದೇ ಈಗಿನ ಸ್ಥಿತಿ’ : ಆತ್ಮಕಥೆ ವಿವಾದದ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಜನರಲ್ ನರವಾಣೆ

ನವದೆಹಲಿ: ಭಾರತೀಯ ಭೂಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ (Four Stars of Destiny) ಬಿಡುಗಡೆಗೂ ಮುನ್ನವೇ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಮೌನ ಮುರಿದಿರುವ ನರವಾಣೆ, ತಮ್ಮ ಪುಸ್ತಕದ ಪ್ರಕಟಣೆಯ ಕುರಿತು ಅಧಿಕೃತ ಪ್ರಕಾಶಕರಾದ ‘ಪೆಂಗ್ವಿನ್’ ನೀಡಿದ ಹೇಳಿಕೆಯನ್ನು ಮರುಹಂಚಿಕೊಳ್ಳುವ ಮೂಲಕ … Continued

ಲೋಕಸಭೆಯಲ್ಲಿ ಪ್ರತಿಪಕ್ಷಗಳ ಭಾರಿ ಗದ್ದಲ: ಪ್ರಧಾನಿ ಮೋದಿ ಭಾಷಣ ರದ್ದು

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ವಿಪಕ್ಷಗಳ ಭಾರಿ ಗದ್ದಲ ಮತ್ತು ಪ್ರತಿಭಟನೆಯಿಂದಾಗಿ, ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಬೇಕಿದ್ದ ಉತ್ತರ ಕೊನೆಯ ಕ್ಷಣದಲ್ಲಿ ರದ್ದಾಗಿದೆ. ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ. ನರಾವಣೆ ಅವರ ಪ್ರಕಟವಾಗದ ಆತ್ಮಚರಿತ್ರೆಯ ಆಂಶಗಳನ್ನು ಉಲ್ಲೇಖಿಸಲು ರಾಹುಲ್ ಗಾಂಧಿ ಅವರಿಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ವಿಪಕ್ಷಗಳು ಸರ್ಕಾರದ … Continued