ವೀಡಿಯೊ…| ನೂತನ ಸ್ಪೀಕರ್ ಓಂ ಬಿರ್ಲಾ ಸ್ವಾಗತಿಸುವ ವೇಳೆ ಪ್ರಧಾನಿ ಮೋದಿ-ರಾಹುಲ್ ಗಾಂಧಿ ಅಪರೂಪದ ಹಸ್ತಲಾಘವ

ನವದೆಹಲಿ: 18 ನೇ ಲೋಕಸಭೆಯಲ್ಲಿ ಸ್ಪೀಕರ್‌ ಆಗಿ ಓಂ ಬಿರ್ಲಾ ಅವರು ಇಂದು ಬುಧವಾರ (ಜೂನ್‌ 26) ಆಯ್ಕೆಯಾಗಿದ್ದಾರೆ. ನೂತನ ಸ್ಪೀಕರ್‌ ಅವರನ್ನು ಸ್ವಾಗಿಸುವಾಗ ಪ್ರಧಾನಿ ಮೋದಿ ಹಾಗೂ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಒಟ್ಟಾಗಿ ಬಂದಾಗ ಇಬ್ಬರು ಹಸ್ತಲಾಘವ ಮಾಡಿದ್ದಾರೆ. ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಅವರನ್ನು ಸ್ವಾಗತಿಸುವ ಸಂದರ್ಭದಲ್ಲಿ ಸಂಸದೀಯ ಏಕತೆಯ … Continued

ವೀಡಿಯೊ..| ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾದ ಬಿಜೆಪಿಯ ಓಂ ಬಿರ್ಲಾ

ನವದೆಹಲಿ: ಇಂದು ಬುಧವಾರ (ಜೂನ್‌ ೨೬) ನಡೆದ ಚುನಾವಣೆಯಲ್ಲಿ ಬಿಜೆಪಿಯ ಓಂ ಬಿರ್ಲಾ ಅವರು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಓಂ ಬಿರ್ಲಾ ಅವರನ್ನು ಲೋಕಸಭೆಯ ಸ್ಪೀಕರ್ ಕುರ್ಚಿಗೆ ಕರೆದೊಯ್ದರು. ಲೋಕಸಭೆ ಸ್ಪೀಕರ್ ಆಯ್ಕೆಗೆ ಮೊದಲ ಬಾರಿಗೆ ಮತದಾನ ನಡೆದಿದೆ. ಅವಿರೋಧವಾಗಿ … Continued

ಲೋಕಸಭೆ ವಿಪಕ್ಷ ನಾಯಕನಾಗಿ ರಾಹುಲ್‌ ಗಾಂಧಿ ಆಯ್ಕೆ

ನವದೆಹಲಿ : 18ನೇ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂದು ಕಾಂಗ್ರೆಸ್ ಮಂಗಳವಾರ ಪ್ರಕಟಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಹುಲ್ ಗಾಂಧಿ ಐದು ಅವಧಿಗೆ ಸಂಸದರಾಗಿದ್ದಾರೆ ಮತ್ತು ಪ್ರಸ್ತುತ ಲೋಕಸಭೆಯಲ್ಲಿ ರಾಯ್ ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. … Continued

ವಿಪಕ್ಷ ನಾಯಕನಾಗಲು ಒಪ್ಪದ ರಾಹುಲ್ ಗಾಂಧಿ : ಕಾಂಗ್ರೆಸ್ಸಿನಲ್ಲಿ ಮುನ್ನೆಲೆಗೆ ಮೂವರ ಹೆಸರುಗಳು…!?

ನವದೆಹಲಿ : 18ನೇ ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂಬ ಬಲವಾದ ನಿರೀಕ್ಷೆಗಳ ಮಧ್ಯೆಯೇ ವಿರೋಧ ಪಕ್ಷದ ನಾಯಕನ ಜವಾಬ್ದಾರಿ ತೆಗೆದುಕೊಳ್ಳಲು ರಾಹುಲ್ ನಿರಾಕರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವ ಮೂರು ಹೆಸರುಗಳನ್ನು ಪರಿಗಣನೆಗೆ ತೆಗೆದುಕೊಂಡಿದೆ ಎನ್ನಲಾಗಿದೆ. … Continued

ರಾಯ್ಬರೇಲಿ ಲೋಕಸಭಾ ಕ್ಷೇತ್ರ ಉಳಿಸಿಕೊಂಡ ರಾಹುಲ್‌ ಗಾಂಧಿ : ವಯನಾಡಿನಿಂದ ತಂಗಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ…!

ನವದೆಹಲಿ: ಎರಡು ಕ್ಷೇತ್ರಗಳಲ್ಲಿ ರಾಹುಲ್‌ ಗಾಂಧಿ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರೆ ಎಂಬ ಊಹಾಪೋಹಗಳಿಗೆ ಸೋಮವಾರ (ಜೂನ್‌ 17) ತೆರೆಬಿದ್ದಿದೆ. ರಾಹುಲ್ ಗಾಂಧಿ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದು, ವಯನಾಡ ಕ್ಷೇತ್ರವನ್ನು ತೊರೆಯಲಿದ್ದಾರೆ. ಆದರೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ವಯನಾಡಿನಿಂದ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ. ವಯಾನಾಡಿನಿಂದ ಪ್ರಿಯಾಂಕಾ ಗಾಂಧಿ … Continued

ಲೋಕಸಭೆ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ನೇಮಕ : ಸಿಡಬ್ಲ್ಯುಸಿಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಶನಿವಾರ (ಜೂನ್ 8) ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರಾಗಿ (ಎಲ್‌ಒಪಿ) ನೇಮಕ ಮಾಡುವ ನಿರ್ಣಯವನ್ನು ಅಂಗೀಕರಿಸಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನವನ್ನು ವಹಿಸುವಂತೆ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸರ್ವಾನುಮತದಿಂದ ಮನವಿ ಮಾಡಿದೆ. ಸಂಸತ್ತಿನ ಒಳಗೆ ಈ ಅಭಿಯಾನ … Continued

ಬಿಜೆಪಿ ವಿರುದ್ಧ ಸುಳ್ಳು ಜಾಹೀರಾತು​ ಆರೋಪ; ರಾಹುಲ್​ ಗಾಂಧಿಗೆ ಜಾಮೀನು

ಬೆಂಗಳೂರು: 2022ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ಮುನ್ನ ಜಾಹೀರಾತಿನಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ತನ್ನ 2019-2023 ರ ಆಡಳಿತದಲ್ಲಿ ಎಲ್ಲ ಸಾರ್ವಜನಿಕ ಕೆಲಸ … Continued

ಬಿಜೆಪಿ ವಿರುದ್ಧ ಶೇ.40 ಕಮಿಷನ್‌ ಆರೋಪ: ವಿಶೇಷ ನ್ಯಾಯಾಲಯದ ಮುಂದೆ ರಾಹುಲ್‌ ಗಾಂಧಿ ಇಂದು ಹಾಜರು

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಶೇ.40 ಕಮಿಷನ್‌ ಆರೋಪ ಮಾಡಿದ್ದ ಸಂಬಂಧ ತಮ್ಮ ವಿರುದ್ಧ ಹೂಡಲಾಗಿರುವ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಶುಕ್ರವಾರ (ಜೂನ್‌ 7ಕ್ಕೆ) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ಅವರ ಮುಂದೆ ಖುದ್ದಾಗಿ ಹಾಜರಾಗಲಿದ್ದಾರೆ. ಬಿಜೆಪಿ ವಿಧಾನ ಪರಿಷತ್‌ ಕೇಶವ ಪ್ರಸಾದ ಹೂಡಿರುವ ಮಾನಹಾನಿ … Continued

ಲೋಕಸಭೆ ಚುನಾವಣೆ 2024 : ಉತ್ತರಪ್ರದೇಶ ಸೇರಿದಂತೆ ಹಿಂದಿ ಬೆಲ್ಟ್‌ ರಾಜ್ಯಗಳಲ್ಲಿ ಎನ್‌ಡಿಎಗೆ ಹೆಚ್ಚು ಸ್ಥಾನ ಎಂದ ಎಕ್ಸಿಟ್ ಪೋಲ್‌ಗಳು

ನವದೆಹಲಿ: ಶನಿವಾರ (ಜೂನ್ 1)ದಂದು ಲೋಕಸಭೆ ಚುನಾವಣೆ 2024ರ ಮತದಾನ ಮುಗಿದ ಸ್ವಲ್ಪ ಸಮಯದ ನಂತರ, ಅನೇಕ ಎಕ್ಸಿಟ್ ಪೋಲ್ ಸರ್ವೆಗಳನ್ನು ಬಿಡುಗಡೆ ಮಾಡಲಾಯಿತು. ಎಕ್ಸಿಟ್ ಪೋಲ್‌ಗಳು ಚುನಾವಣೋತ್ತರ ಸಮೀಕ್ಷೆಗಳಾಗಿದ್ದು, ಚುನಾವಣೆಯಲ್ಲಿ ರಾಷ್ಟ್ರದ ಮನಸ್ಥಿತಿಯನ್ನು ನಿರೀಕ್ಷಿಸಲು ಪ್ರಯತ್ನಿಸುತ್ತವೆ. ಹಿಂದಿ ಬೆಲ್ಟ್ ಅನ್ನು ಸಾಮಾನ್ಯವಾಗಿ ಹಿಂದಿ ಹೃದಯಭೂಮಿ ಎಂದು ಕರೆಯಲಾಗುತ್ತದೆ, ಸಂಖ್ಯಾ ಬಲದ ಕಾರಣದಿಂದಾಗಿ, ಲೋಕಸಭೆ ಚುನಾವಣೆಯಲ್ಲಿ … Continued

ವೀಡಿಯೊ..| ಇಂಡಿಯಾ ಬಣದ ಸಮಾವೇಶದಲ್ಲಿ ಕುಸಿದ ವೇದಿಕೆ : ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ರಾಹುಲ್ ಗಾಂಧಿ

ಲೋಕಸಭೆ ಚುನಾವಣೆಯ ಅಂತಿಮ ಹಂತದ ಚುನಾವಣಾ ಪ್ರಚಾರಕ್ಕಾಗಿ ಬಿಹಾರಕ್ಕೆ ಆಗಮಿಸಿದ್ದ ರಾಹುಲ್‌ ಗಾಂಧಿ ಕಾರ್ಯಕ್ರಮದ ವೇದಿಕೆ ಹಠಾತ್ ಕುಸಿದಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇಂಡಿಯಾ ಮೈತ್ರಿಕೂಟದ ಇತರ ನಾಯಕರು ದೊಡ್ಡ ಅನಾಹುತದಿಂದ ಪಾರಾಗಿದ್ದಾರೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ಮುನ್ನ ನಾಯಕರು ಒಗ್ಗಟ್ಟು ಪ್ರದರ್ಶಿಸಲು ವೇದಿಕೆ ಮೇಲೆ … Continued